ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೃದಯ ಸಂಬಂಧಿ ರೋಗಗಳಿಗೆ ಔಷಧಿ  ಈ  ಕಾಸರಕ

admin by admin
July 17, 2020
in Health, Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೃದಯ ಸಂಬಂಧಿ ರೋಗಗಳಿಗೆ ಔಷಧಿ  ಈ  ಕಾಸರಕ

ಇದು ದಕ್ಷಿಣ ಏಷಿಯಾದ ಕಾಡುಗಳಲ್ಲಿ ಹೆಚ್ಚಾಗಿ ಕಂಡುಬರುವ ವಿಶಿಷ್ಟ ಪರ್ಣಪಾತಿ ಮರ. ಈ ಮರ ಲೊಗನಿಯಸಿಯೆ ಎಂಬ ಸಸ್ಯ ಕುಟುಂಬಕ್ಕೆ ಸೇರಿದ್ದು. ಕನ್ನಡದಲ್ಲಿ ಇದನ್ನು ನಂಜಿನಕೊರಡು, ಕಾತರಿಕೆ, ವಿಷಮುಷ್ಟಿ ಎಂದು ಕರೆದರೆ ತುಳುವಿನಲ್ಲಿ ಕಾಯೆರ್ ಎಂದು ಕರೆಯುತ್ತಾರೆ. ಇನ್ನು ದೇವಭಾಷೆ ಸಂಸ್ಕೃತದಲ್ಲ ಇದನ್ನು ಕಾರಸ್ಕರ ಎಂದು ಕರೆಯುತ್ತಾರೆ. ಸ್ಟ್ರಿಕ್ನೋಸ್ ಸಸ್ಯಕುಲದಲ್ಲಿ ಸ್ಟ್ರಿಕ್ನೋಸ್ ನಕ್ಸ್-ವೊಮಿಕ ಎಂದು ಕರೆಯಲ್ಪಡುತ್ತದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಇದೊಂದು ಸಣ್ಣ ಜಾತಿಯ ಮರ. ಇದರ ಎಲೆಗಳು ನುಣುಪಾದ ಮೇಲ್ಮೈ ಹೊಂದಿರುತ್ತದೆ. ಇದರ ಹಣ್ಣುಗಳ ಬಣ್ಣ ಕೇಸರಿ. ಹಣ್ಣಿನಲ್ಲಿ ವಿಷದ ಅಂಶಗಳಿರುತ್ತವೆ. ಈ ಹಣ್ಣುಗಳ ಬೀಜದಿಂದ ಸ್ಟ್ರಿಕ್ನಿನ್ ಮತ್ತು ಬ್ರೂಸಿನ್ ಎಂಬ ಅಂಶಗಳನ್ನು ಬೇರ್ಪಡಿಸಿ ಬಳಸುತ್ತಾರೆ. ಹಳ್ಳಿಗಳಲ್ಲಿ ಇದನ್ನು ನಂಜುನಿವಾರಕವಾಗಿ ಬಳಸುತ್ತಾರೆ.

ಇದರ ಎಲೆ, ತೊಗಟೆ, ತಿರುಳು, ಹಣ್ಣು ಎಲ್ಲವನ್ನೂ ಔಷಧಕ್ಕಾಗಿ ಬಳಸಲಾಗುತ್ತದೆ. ಈ ಕಾಸರಕವನ್ನು ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೃದಯ ಸಂಬಂಧಿ ರೋಗಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ. ಇದು ಅತ್ಯಂತ ಕಹಿ ರುಚಿಯನ್ನು ಹೊಂದಿರುವ ಕಾರಣ ದೇಹದಲ್ಲಿ ನಂಜಿನಂಶ ಹೆಚ್ಚಾದರೆ, ಭಾರತದ ಗ್ರಾಮೀಣ ಭಾಗದ ನಾಟೀ ವೈದ್ಯರು ಇದರ ಬೇರು ಮತ್ತು ಎಲೆಗಳನ್ನು ಉಪಯೋಗಿಸಿ ಚೂರ್ಣ ತಯಾರಿಸಿ ನಂಜು ನಿವಾರಕವನ್ನಾಗಿ ನೀಡುತ್ತಾರೆ.

ಮಾಹಿತಿ ಮತ್ತು ಲೇಖನ: ಅಂಬಿಕಾ ಸೀತೂರು

Tags: LoganiaceaeStrychnos nux-vomicatree plant
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram