ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೂರದರ್ಶಕವಿಲ್ಲದೆ ಜುಲೈ 19 ರಂದು ಬುಧ, ಮಂಗಳ, ಶುಕ್ರ, ಗುರು, ಶನಿ ಮತ್ತು ಚಂದ್ರರನ್ನು ವೀಕ್ಷಿಸುವುದು ಹೇಗೆ?

admin by admin
July 18, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ದೂರದರ್ಶಕವಿಲ್ಲದೆ ಜುಲೈ 19 ರಂದು ಬುಧ, ಮಂಗಳ, ಶುಕ್ರ, ಗುರು, ಶನಿ ಮತ್ತು ಚಂದ್ರರನ್ನು ವೀಕ್ಷಿಸುವುದು ಹೇಗೆ?

ಮಂಗಳೂರು, ಜುಲೈ 18: ಜುಲೈ 19 ರ ಭಾನುವಾರದಂದು ಸೂರ್ಯೋದಯಕ್ಕಿಂತ ಸುಮಾರು 45 ನಿಮಿಷಗಳ ಮೊದಲು ಎಚ್ಚರಗೊಳ್ಳಿ. ಅಂದು ನೀವು ದೂರದರ್ಶಕವನ್ನು ಬಳಸದೆ ಐದು ಗ್ರಹಗಳನ್ನು ಮತ್ತು ಅರ್ಧಚಂದ್ರವನ್ನು ನೋಡಬಹುದು. ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ, ಹಾಗೂ ಚಂದ್ರ ಎಲ್ಲವೂ ಗೋಚರಿಸುತ್ತದೆ.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಖಗೋಳವಿಜ್ಞಾನ ಶಿಕ್ಷಣತಜ್ಞ ಮತ್ತು ಮಾಜಿ ತಾರಾಲಯ ನಿರ್ದೇಶಕರಾದ ಜೆಫ್ರಿ ಹಂಟ್, ಈ ಘಟನೆಯ ಬಗ್ಗೆ ತಮ್ಮ ಸೈಟ್‌ನಲ್ಲಿನ ಪೋಸ್ಟ್‌ನಲ್ಲಿ ಮಾಡಿದ್ದಾರೆ.
ಮುಂಜಾನೆ ಸೂರ್ಯೋದಯಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಹೊರಗೆ ಹೆಜ್ಜೆ ಹಾಕಿ ಎಂದು ಹಂಟ್ ಹೇಳಿದ್ದಾರೆ. ಶುಕ್ರ, ಮಂಗಳ, ಶನಿ ಮತ್ತು ಗುರು ಎಂಬ ನಾಲ್ಕು ಪ್ರಕಾಶಮಾನವಾದ ಗ್ರಹಗಳನ್ನು ಹುಡುಕಿ. ಅವು ಅತಿಯಾದ ಪ್ರಕಾಶಮಾನವಾದ ನಕ್ಷತ್ರಗಳಂತೆ ಕಾಣುತ್ತವೆ. ಪೂರ್ವ-ಈಶಾನ್ಯದಲ್ಲಿ ಶುಕ್ರ ಮಂದವಾಗಿ ಗೋಚರಿಸಿದರೆ, ಆಗ್ನೇಯದಲ್ಲಿ ಏಕೈಕ ಗ್ರಹ ಮಂಗಳ ಮತ್ತು ನೈರುತ್ಯ ದಿಕ್ಕಿನಲ್ಲಿ ಗುರು ಮತ್ತು ಶನಿ ನಿಮ್ಮ ಕಣ್ಣಿಗೆ ಅತಿಯಾದ ಪ್ರಕಾಶಮಾನವಾದ ನಕ್ಷತ್ರಗಳಂತೆ ಕಾಣುತ್ತದೆ. ಬುಧನನ್ನು ಬರಿಗಣ್ಣಿನಿಂದ ಗುರುತಿಸಲು ಕಠಿಣವಾಗಬಹುದು. ಬುಧಗ್ರಹ ನೋಡಲು ಬೈನಾಕ್ಯುಲರ್‌ಗಳನ್ನು ಬಳಸಿ ಪ್ರಯತ್ನಿಸಿ ಎಂದು ಹಂಟ್ ಸಲಹೆ ನೀಡಿದ್ದಾರೆ.
ತನ್ನ ವೆಬ್‌ಸೈಟ್‌ನಲ್ಲಿ, ಹಂಟ್ ಪ್ರತಿ ಗ್ರಹವನ್ನು ಹುಡುಕುವ ಸಲಹೆಗಳನ್ನು ನೀಡಿದ್ದು, ಶುಕ್ರ, ಪೂರ್ವ ಈಶಾನ್ಯದಲ್ಲಿ ಗೋಚರಿಸುತ್ತದೆ ಎಂದು ಅವರು ಹೇಳಿದ್ದಾರೆ. ಬುಧವು ಚಂದ್ರನ ಬಲಭಾಗದಲ್ಲಿರುತ್ತದೆ, ಆಗ್ನೇಯ ದಿಕ್ಕಿನಲ್ಲಿ ಕೆಂಪು ಗ್ರಹವಾದ ಮಂಗಳವನ್ನು ನೀವು ನೋಡುತ್ತೀರಿ. ಗುರುವು ನೈರುತ್ಯ ದಿಕ್ಕಿನಲ್ಲಿ ಇದ್ದರೆ, ಶನಿಯು ಗುರುಗ್ರಹದ ಮೇಲಿನ ಎಡಭಾಗದಲ್ಲಿರುತ್ತದೆ. ಯುರೇನಸ್, ನೆಪ್ಚೂನ್ ಮತ್ತು ಪ್ಲುಟೊ ಸಹ ಶುಕ್ರ ಮತ್ತು ಗುರುಗಳ ನಡುವೆ ಕಾಣಸಿಗುತ್ತವೆ ಆದರೆ ಈ ಮೂರು ಗ್ರಹಗಳನ್ನು ನೋಡಲು ದೂರದರ್ಶಕದ ಅಗತ್ಯವಿದೆ ಎಂದು ಹಂಟ್ ಮತ್ತಷ್ಟು ವಿವರಿಸಿದ್ದಾರೆ.

ಒಂದು ವೇಳೆ ನಿಮಗೆ ಜುಲೈ 19 ರಂದು ನೋಡಲು ಸಾಧ್ಯವಾಗದ ಇದ್ದರೆ, ಜುಲೈ 25 ರವರೆಗೆ ನೀವು ಐದು ಗ್ರಹಗಳನ್ನು ಕಾಣಲು ಸಾಧ್ಯವಿದೆ. ‌ಆದರೆ ಚಂದ್ರನನ್ನು ಕಾಣಲು ಸಾಧ್ಯವಿಲ್ಲ. ಈ ಐದು ಗ್ರಹಗಳು ಮತ್ತು ಚಂದ್ರನ ಕೂಟವನ್ನು ವೀಕ್ಷಿಸುವುದನ್ನು ತಪ್ಪಿಸಿಕೊಂಡರೆ, ಮತ್ತು ನೀವು ಮುಂದಿನ ಜೂನ್ 2022 ರ ವರೆಗೆ ಕಾಯಬೇಕು. ಆದ್ದರಿಂದ, ಆಕಾಶದಲ್ಲಿ ನ ಈ ಅದ್ಬುತವನ್ನು ಕಣ್ತುಂಬಿಕೊಳ್ಳಲು ನಿಮ್ಮ ಅಲಾರಾಂ ಗಡಿಯಾರವನ್ನು ಸೂರ್ಯೋದಯಕ್ಕೆ ಮೊದಲು ಹೊಂದಿಸಿಕೊಳ್ಳುವುದನ್ನು ಮರೆಯಬೇಡಿ.

Tags: AstronomyJupiterMarsMercuryMoonSaturnSkysunriseVenus
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram