ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

admin by admin
July 22, 2026
in Astrology, Newsbeat, Uncategorized, ಜ್ಯೋತಿಷ್ಯ
astrology

astrology

Share on FacebookShare on TwitterShare on WhatsappShare on Telegram

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ.

ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ ಸಮಸ್ಯೆಗಳಿರಲಿ ಆ ಸಮಸ್ಯೆಗಳ ನಿವಾರಣೆಗಾಗಿ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುವುದಕ್ಕಾಗಿ ತಪ್ಪದೆ ಈ ರೀತಿಯ ಪರಿಹಾರವನ್ನು ಪಾಲಿಸಿಕೊಂಡು ಬನ್ನಿ ಖಂಡಿತವಾಗಿಯೂ ಮನೆಯಲ್ಲಿ ಯಾವ ನಕಾರಾತ್ಮಕ ಶಕ್ತಿಯು ಕೂಡ ಮನೆಗೆ ಯಾವ ಕೆಟ್ಟದ್ದನ್ನು ಮಾಡುವುದಿಲ್ಲ.

Related posts

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026
shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026

ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇನ್ನು ಈ ಕೆಟ್ಟ ಶಕ್ತಿಯ ಪ್ರಭಾವ ಮನೆಯ ಮೇಲೆ ಆದದ್ದೇ ಆದಲ್ಲಿ ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಅಥವಾ ಆರ್ಥಿಕ ಪರಿಸ್ಥಿತಿ ಕುಗ್ಗುವುದು ಮನಸ್ಸಿಗೆ ಶಾಂತಿಯಿರದು ಇರುವುದು.

ಯಾವ ಕೆಲಸದಲ್ಲಿಯೂ ಲಾಭ ಇರದೇ ಇರುವುದು ಇಂತಹ ಎಲ್ಲ ತೊಂದರೆಗಳು ಉಂಟಾಗುತ್ತದೆ ಆದ್ದರಿಂದ ಮನೆಯ ಶ್ರೇಯಾಭಿವೃದ್ಧಿಗಾಗಿ ಮನೆಯ ಉತ್ತಮ ವಾತಾವರಣಕ್ಕಾಗಿ ಮನೇಲಿ ಸಕಾರಾತ್ಮಕತೆಯನ್ನು ಹೆಚ್ಚಿಸುವುದಕ್ಕಾಗಿ ಈ ಪರಿಹಾರವನ್ನು ಪಾಲಿಸಬಹುದು.

ಈ ಪರಿಹಾರವನ್ನು ಮಾಡಬೇಕಾಗಿರುವ ದಿವಸ ಅಂದರೆ ಅದು ಅಮವಾಸ್ಯೆಯ ಮತ್ತು ಶುಕ್ರವಾರ ದಿವಸದಂದು ಯಾಕೆಂದರೆ ಅಮವಾಸೆಯ ಸೂರ್ಯಾಸ್ತದ ಬಳಿಕ ಕೆಟ್ಟ ಶಕ್ತಿಯ ಪ್ರಭಾವಗಳು ಹೆಚ್ಚಿರುತ್ತದೆ ಇದರಿಂದಾಗಿ ಮನೆಯ ಮೇಲೆಯೂ ಕೂಡ ಕೆಟ್ಟ ಶಕ್ತಿಯ ಪ್ರಭಾವಗಳು ಕೆಟ್ಟದ್ದನ್ನು ಮಾಡುವ ಕಾರಣದಿಂದಾಗಿ ನಿಂಬೆಹಣ್ಣಿನಿಂದ ಈ ಪರಿಹಾರವನ್ನು ಮಾಡಬೇಕಾಗಿರುತ್ತದೆ .

ಸಂಜೆ ಸೂರ್ಯಾಸ್ತದ ಬಳಿಕ ಬರುವ ಗೋಧೂಳಿ ಸಮಯದಲ್ಲಿ ಈ ನೀವು ಈ ಪರಿಹಾರವನ್ನು ಅಂದರೆ ಸೂರ್ಯಾಸ್ತದ ನಂತರ 8ಗಂಟೆಯ ಸಮಯದ ಒಳಗೆ ಈ ಪರಿಹಾರವನ್ನು ಮಾಡಿಬಿಡಿ.

ಮೊದಲಿಗೆ ನಿಂಬೆಹಣ್ಣಿನ ತೆಗೆದುಕೊಳ್ಳಬೇಕು ಎರಡು ಸಂಖ್ಯೆಯಲ್ಲಿ ನಿಂಬೆ ಹಣ್ಣನ್ನು ತೆಗೆದುಕೊಳ್ಳಿ ಅದನ್ನು ನಾಲ್ಕು ಭಾಗವಾಗಿ ಕತ್ತರಿಸಬೇಕು ಅಂದರೆ ಪೂರ್ಣವಾಗಿ ಕತ್ತರಿಸಬಾರದು ಅರ್ಧವಾಗಿ ನಾಲ್ಕು ಭಾಗ ಕತ್ತರಿಸಿ ಇದರೊಳಗೆ ಮೊದಲು ಕಲ್ಲುಪ್ಪನ್ನು ಹಾಕಬೇಕು.

ಎರಡು ನಿಂಬೆಹಣ್ಣು ಗಳಿಗೂ ಕಲ್ಲುಪ್ಪನ್ನು ಹಾಕಿದ ಮೇಲೆ ಅರಿಶಿಣ ಕುಂಕುಮವನ್ನು ಮೇಲೆ ಲೇಪ ಮಾಡಿ. ಪೂಜೆಯ ನಂತರ ಅಂದರೆ ಮನೆಯಲ್ಲಿ ಸಂಜೆಯ ಸಮಯದಲ್ಲಿ ದೀಪಾರಾಧನೆಯ ನಂತರ ಈ ನಿಂಬೆ ಹಣ್ಣುಗಳನ್ನು ಮನೆಯ ಮುಖ್ಯ ದ್ವಾರದ ಹೊಸ್ತಿಲಿನ ಆಚೆ ಭಾಗದಲ್ಲಿ ಎರಡು ಬದಿಯಲ್ಲಿಯೂ ಇರಿಸಿ ಬರಬೇಕು.

ಈ ರೀತಿ ಮಾಡಿದ ನಂತರ ರಾತ್ರಿಯೆಲ್ಲಾ ಆ ನಿಂಬೆಹಣ್ಣು ಹಾಗೆಯೇ ಇರಬೇಕು ನಂತರ ಮಾರನೇ ದಿವಸ ಬೆಳಿಗ್ಗೆ ಈ ನಿಂಬೆಹಣ್ಣನ್ನು ಯಾರೂ ಓಡಾಡದ ಜಾಗದಲ್ಲಿ ಹಾಕಿ ಅದನ್ನು ತಿರುಗಿ ನೋಡದಿರುವ ಹಾಗೆ ಬರಬೇಕು ನಂತರ ಮನೆಯೊಳಗೆ ಬರುವಾಗ ಕೈಕಾಲುಗಳನ್ನ ಸ್ವಚ್ಚ ಪಡಿಸಿಕೊಂಡೇ ಬರಬೇಕು.

ಈ ಪರಿಹಾರವನ್ನು ಮಾಡುವುದರಿಂದ ಮನೆಯಲ್ಲಿರುವ ಕೆಟ್ಟ ಶಕ್ತಿ ನಾಶವಾಗುತ್ತದೆ ಮನೆಯಲ್ಲಿ ನೆಮ್ಮದಿ ಹೆಚ್ಚುತ್ತದೆ ಆರ್ಥಿಕ ಸಮಸ್ಯೆಗಳಿದ್ದರೆ ಅದು ನಿವಾರಣೆ ಆಗುತ್ತದೆ. ಇಂತಹ ಪರಿಹಾರವನ್ನು ಅಮವಾಸ್ಯೆಯ ದಿವಸದಂದು ಪಾಲಿಸುವುದರಿಂದ ಮನೆಗೆ ಯಾವ ಕೆಟ್ಟ ಶಕ್ತಿಗಳ ಪ್ರವೇಶವೂ ಆಗುವುದಿಲ್ಲ.

ಹೀಗೆ ಈ ಸುಲಭ ಪರಿಹಾರವನ್ನು ಪಾಲಿಸಿ ಖಂಡಿತವಾಗಿಯೂ ಮನೆದೇವರ ಹೆಸರಿನಲ್ಲಿ ಸಂಕಲ್ಪ ಮಾಡಿಕೊಂಡು ಈ ಪರಿಹಾರವನ್ನು ಪಾಲಿಸಿ ಇನ್ನು ಕೆಲವರಿಗೆ ಮನೆದೇವರೂ ಯಾವುದು ಎಂದು ತಿಳಿದಿರುವುದಿಲ್ಲ ಅಂಥವರು ಗ್ರಾಮ ದೇವತೆಯನ್ನು ನೆನಪಿಸಿಕೊಂಡು ತಮ್ಮ ಕಷ್ಟಗಳನ್ನು ಹೇಳಿಕೊಂಡು ಸಂಕಲ್ಪ ಮಾಡಿ ಈ ಪರಿಹಾರವನ್ನು ಮಾಡುತ್ತಾ ಬಂದದ್ದೇ ಆದಲ್ಲಿ ನಿಮ್ಮ ಸಮಸ್ಯೆಗಳೆಲ್ಲವೂ ದೂರವಾಗುತ್ತದೆ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Tags: #AmavasyaRemedies #BlackMagicRemoval #NegativeEnergy #EvilEyeRemedies #AmavasyaPooja #MataMantraParihara #HomePeace #KannadaDevotional #DrishtiParihara #KettaShaktiParihara Amavasya remediesbengalurukarnatakamangaluru
ShareTweetSendShare
Join us on:

Related Posts

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram