ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

admin by admin
July 23, 2026
in Astrology, Newsbeat, ಜ್ಯೋತಿಷ್ಯ
Enemy Issue Remedy

Enemy Issue Remedy

Share on FacebookShare on TwitterShare on WhatsappShare on Telegram

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ ಏಳಿಗೆಯನ್ನು ಸಹಿಸದ ಕೆಲವರು ಮಾಟ ಮಂತ್ರದ ಮೊರೆ ಹೋಗುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

July 23, 2026
ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

July 23, 2026

ಹೌದು ಈ ರೀತಿ ಮಾಟ ಮಂತ್ರ ಮಾಡಿಸಿದರೆ ಕೆಲವರಿಗೆ ಹಲವಾರು ಕಷ್ಟಗಳು ಎದುರಾಗುತ್ತವೆ. ಹೀಗೆ ನಿಮಗೂ ಕೂಡ ನಮಗೆ ಯಾರಾದರೂ ಮಾಟ ಮಾಡಿಸಿದ್ದರಾ ಎನ್ನುವ ಅನುಮಾನ ನಿಮ್ಮ ಮನಸಲ್ಲಿ ಇದ್ದರೆ ಈ ರೀತಿ ಯಾಗಿ ಪರಿಶೀಲನೆ ಮಾಡಿಕೊಳ್ಳಿ ಅದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಸ್ನೇಹಿತರೆ

ಒಂದು ವೇಳೆ ಶತ್ರುಗಳು ನೀವು ಯಾವುದೇ ಕೆಲಸವನ್ನು ಮಾಡಲು ಹೊರಟಾಗ ತೊಂದರೆಯನ್ನು ನೀಡುತ್ತಿದ್ದು ಮತ್ತು ನಿಮ್ಮ ಕೆಲವೊಂದು ವಸ್ತುಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದರೆ ಈ ವಿಶೇಷವಾದ ಮಂತ್ರವನ್ನು ಶುಕ್ರವಾರ ಅಥವಾ ಭಾನುವಾರ ರಾತ್ರಿಯ ಸಮಯದಲ್ಲಿ ಈ ಮಂತ್ರವನ್ನು ಜಪಿಸಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ಈ ಮಂತ್ರವನ್ನು ಕೇವಲ 21 ಬಾರಿ ನಿರ್ಜನ ಪ್ರದೇಶದಲ್ಲಿ ಕುಳಿತುಕೊಂಡು ರಾತ್ರಿಯ ಸಮಯದಲ್ಲಿ ಜಪಿಸಿದರೆ ಸಾಕು ನಿಮ್ಮ ಶತ್ರು ನಿಮಗೆ ಕಾಟ ಕೊಡುವುದನ್ನು ನಿಲ್ಲಿಸಿ ಬಿಡುತ್ತಾನೆ. ಈ ಮಂತ್ರವನ್ನು ಜಪಿಸಬೇಕು

ಈ ಮಂತ್ರವನ್ನು ಜಪಿಸಿದ ನಂತರ ಕೆಲವೇ ದಿನಗಳಲ್ಲಿ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುತ್ತಾನೆ ಹಾಗೂ ಅವರಿಂದ ಯಾವುದೇ ರೀತಿಯ ಸಂಕಷ್ಟಗಳು ಬರುವುದಿಲ್ಲ.

ಮನೆಯಲ್ಲಿ ಮಾಟ ಮಂತ್ರದ ಪ್ರಯೋಗ ಆಗಿದೆ ಅನ್ನೋ ಒಂದು ಸಂಶಯ ನಿಮ್ಮನ್ನು ಕಾಡುತ್ತಾ ಇದ್ದರೆ ಅಥವಾ ನಿಮ್ಮ ಮನೆಯಲ್ಲಿ ಎಲ್ಲ ವಿಚಾರಗಳಲ್ಲಿಯೂ ಕೂಡ ಯಾವುದಾದರೂ ಏರುಪೇರುಗಳು ತೊಂದರೆಗಳೇ ಎದುರಾಗುತ್ತಿದೆ ಅನ್ನುವುದಾದರೆ. ಇದಕ್ಕೆಲ್ಲ ಕಾರಣ ಯಾವುದೋ ಕೆಟ್ಟ ಶಕ್ತಿ ಅಂತ ನಿಮ್ಮಲ್ಲಿ ಭಾವನೆ ಉಂಟಾಗಿದ್ದರೆ, ಅದಕ್ಕೆ ನೀವು ಪರಿಹಾರಗಳನ್ನು ಮಾಡಿಕೊಳ್ಳಲು ಮುಂದಾಗಿ.

ಹೌದು ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಆಗುತ್ತಿದ್ದರೆ ಮನೆಯಲ್ಲಿ ಬರಿ ಕಿರಿಕಿರಿಗಳು ಉಂಟಾಗುತ್ತಿರುತ್ತದೆ ನಾವು ಒಂದು ಮಾಡುವುದಕ್ಕೆ ಹೋದರೆ ಆ ಒಂದು ಕೆಲಸ ನಮಗೆ ಬರೀ ತೊಂದರೆಗಳನ್ನೇ ಉಂಟುಮಾಡಿರುತ್ತದೆ, ಅಥವಾ ಕಷ್ಟದಲ್ಲಿ ಸಿಲುಕಿ ಹಾಕಿರುತ್ತದೆ. ಆದ ಕಾರಣ ಒಂದು ಕೆಟ್ಟ ಶಕ್ತಿಯ ಪ್ರಭಾವದಿಂದ ಪರಿಹಾರವನ್ನು ಪಡೆದುಕೊಳ್ಳಬೇಕು ಅಂದರೆ, ನಿಮ್ಮ ಮನೆಯಲ್ಲಿ ಈ ಒಂದು ಚಿಕ್ಕ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬನ್ನಿ.

ಹೌದು ಎಂತಹ ಕೆಟ್ಟ ಶಕ್ತಿಯೆ ಆಗಿರಲಿ ಆ ಒಂದು ಶಕ್ತಿಯನ್ನು ಅಟ್ಟಹಾಸ ಮಾಡಬೇಕೆಂದರೆ ನೀವು ಮನೆಯಲ್ಲಿ ಒಂದು ಪರಿಹಾರವನ್ನು ಮಾಡಲೇಬೇಕು.
ಈಗಿನ ಸಮಾಜದಲ್ಲಿ ಹಾಗೂ ಈಗಿನ ಪರಿಸ್ಥಿತಿಯಲ್ಲಿ ಶತ್ರುಗಳು ಪ್ರತಿಯೊಬ್ಬರಿಗೂ ಇದ್ದೇ ಇರುತ್ತಾರೆ, ನಮ್ಮ ಎದುರು ಚೆನ್ನಾಗಿದ್ದು, ಬೆನ್ನ ಹಿಂದೆ ಚಾಕು ಹಾಕುವವರು ಇರುತ್ತಾರೆ, ಶತ್ರುಗಳು ಮನೆಯಲ್ಲಾಗಲಿ, ಕೆಲಸ ಮಾಡುವ ಜಾಗದಲ್ಲಿ ಆಗಲಿ ಅಥವಾ ನಿಮ್ಮ ಮನೆ ಅಕ್ಕಪಕ್ಕದಲ್ಲಿ ಇರಲಿ, ಅವರಿಂದ ನಿಮಗೆ ಜೀವನವನ್ನು ಆರಾಮಾಗಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದರೆ ಸರಳವಾದ ಈ ಬೀಜ ಮಂತ್ರ ದಿಂದ ನಿಮಗಿರುವ ಶತ್ರುವನ್ನು ಉಚ್ಚಾಟನೆ ಮಾಡಬಹುದು.

ಒಂದು ವೇಳೆ ಶತ್ರುಗಳು ಎಷ್ಟೇ ಬಲಿಷ್ಠವಾಗಿದ್ದರೂ ಅಥವಾ ಎಷ್ಟೇ ಪ್ರಬಾವಶಾಲಿಯಾಗಿದ್ದರೂ ಅವರನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬಹುದು. ಶತ್ರುವನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬೇಕೆಂದರೆ ಮೊದಲಿಗೆ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದರೆ 4 ಗಂಟೆಯಿಂದ 5 ಗಂಟೆಯ ಸಮಯದಲ್ಲಿ ಎದ್ದು ಸ್ನಾನವನ್ನು ಮಾಡಿ 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು.

ಯಾವ ಕಾರಣಕ್ಕಾಗಿ ಪ್ರಾಣಾಯಾಮ ಮಾಡಬೇಕೆಂದರೆ ನಿಮ್ಮ ಮನಸ್ಸು ಪರಿಶುದ್ಧವಾಗಿ ಇರಲು ಹಾಗೂ ಹತೋಟಿಗೆ ಬರಲು ಪ್ರಾಣಾಯಾಮವನ್ನು ಮಾಡಬೇಕು. 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಿದ ನಂತರ ನಿಮಗೆ ಯಾವ ವ್ಯಕ್ತಿಗಳಿಂದ ತೊಂದರೆಯಾಗುತ್ತಿದೆಯೋ ಆ ವ್ಯಕ್ತಿಗಳ ಅಥವಾ ಶತ್ರುವಿನ ಹೆಸರನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು ಈ ಬೀಜ ಮಂತ್ರವನ್ನು ಜಪ ಮಾಡಬೇಕು.

ಕ್ರೀಂ ರೀಂ

ಈ ಮೇಲಿನ ಬೀಜ ಮಂತ್ರವನ್ನು 108 ಬಾರಿ ಪಠಣೆ ಮಾಡಿದ ನಂತರ ನಿಮ್ಮ ಇತ್ಯಾದಿ ಕೆಲಸಕಾರ್ಯಗಳಿಗೆ ಹೋಗಬಹುದು. ಈ ಬೀಜ ಮಂತ್ರವನ್ನು ಪಠಣೆ ಮಾಡುವುದರಿಂದ ನಿಮ್ಮ ಜೀವನದಿಂದ ನಿಮ್ಮ ಶತ್ರುವು ದೂರವಾಗುವುದಲ್ಲದೇ ಎಂದಿಗೂ ನಿಮ್ಮ ಹತ್ತಿರ ಸುಳಿಯುವುದಿಲ್ಲ.

ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #KeralaTantricMantra #BijaMantra #Kleem #Hreem #PratyangiraDevi #EnemyIssueRemedy #SelfDefense #PositiveEnergy #MantraChanting#saakshatvbengalurukarnatakakeralamangaluru
ShareTweetSendShare
Join us on:

Related Posts

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ...

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

by Shwetha
July 23, 2026
0

ಹಣಕಾಸಿನ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನವು ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಪ್ರತಿಯಾಗಿ ಇಸ್ಲಾಮಾಬಾದ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram