ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

admin by admin
July 23, 2026
in Astrology, Newsbeat, ಜ್ಯೋತಿಷ್ಯ
World's Tallest Natural Shivalinga

World's Tallest Natural Shivalinga

Share on FacebookShare on TwitterShare on WhatsappShare on Telegram

ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಪ್ರಮುಖ ಎತ್ತರದ ಶಿವಲಿಂಗವಿದು.

ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ ಆಶೀರ್ವಾದದಿಂದಲೇ ಪವಿತ್ರಗೊಂಡ ಪುಣ್ಯ ಭೂಮಿಯಾಗಿದೆ. ನಮ್ಮ ಭಾರತದ ಸನಾತನ ಹಿಂದೂ ಪರಂಪರೆ ಇಡೀ ವಿಶ್ವಕ್ಕೆ ಮಾದರಿ ಎನಿಸಿಕೊಂಡಿದೆ. ನಮ್ಮ ಭರತ ಖಂಡದಲ್ಲಿ ಎಷ್ಟು ದೇವಾನುದೇವತೆಗಳು ಇದ್ದಾರೋ ಅಷ್ಟು ದೇವಸ್ಥಾನಗಳು ಇವೆ. ಪ್ರತಿಯೊಂದು ಆಲಯಗಳಲ್ಲಿ ನಿಗೂಢವಾದ ರಹಸ್ಯಗಳು ಕೂಡ ಅಡಗಿವೆ.

Related posts

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

July 23, 2026
Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

July 23, 2026

ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕತೃ ಪ್ರಧಾನ ತಾಂತ್ರಿಕ ಜ್ಞಾನೇಶ್ವರ್ ರಾವ್ ಶ್ರೀ ಕಟೀಲು ದುರ್ಗಾಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 8548998564

ನಾವು ಹೇಳುವ ಶಿವಲಿಂಗವು ಪ್ರತಿವರ್ಷವೂ 2 ರಿಂದ 3 ಅಡಿ ಎತ್ತರ ಬೆಳೆಯುತ್ತಿರುತ್ತದೆ. ಈ ವಿಶೇಷವಾದ ಶಿವಲಿಂಗವನ್ನು ಯಾರು ಕೂಡ ಕೆತ್ತಿಲ್ಲ, ಅದರ ಬದಲಾಗಿ ನೈಸರ್ಗಿಕವಾಗಿ ಸೃಷ್ಟಿಯಾದ ಒಂದು ಅಮೂಲ್ಯ ಶಿವಲಿಂಗವಿದು. ಈ ಶಿವಲಿಂಗವೂ ವರ್ಷದಿಂದ ವರ್ಷಕ್ಕೆ ಬೆಳೆದು ಈಗ ಇಡೀ ವಿಶ್ವದಲ್ಲಿ ಅತಿ ಎತ್ತರವಾದ ನೈಸರ್ಗಿಕ ಶಿವಲಿಂಗ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಈ ಶಿವಲಿಂಗವು ಇರುವುದು ಛತ್ತಿಸ್ಗಢ ರಾಜ್ಯದ ಗರಿಯಬಾದ್ ಎಂಬ ಸ್ಥಳದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ದಟ್ಟಕಾಡಿನ ಮಧ್ಯೆ ಇರುವ ಮಕೋಡ ಎಂಬ ಗ್ರಾಮದಲ್ಲಿ.

ಇಲ್ಲಿ ವಿಶ್ವದ ಅತಿದೊಡ್ಡ ನೈಸರ್ಗಿಕ ಶಿವಲಿಂಗ ಪ್ರಕಾಶಿಸುತ್ತಿದೆ. ಈ ಸನ್ನಿಧಾನವನ್ನು ಭೂತೇಶ್ವರ ನಾಥ್ ಸನ್ನಿಧಾನ ಎಂದು ಕರೆಯಲಾಗುತ್ತದೆ. ಈ ಶಿವಲಿಂಗವು 18 ಅಡಿ ಎತ್ತರ ಹಾಗೂ 20 ಅಡಿ ಓಲಾಕಾರವಾಗಿ ಬೆಳೆದಿದೆ. ಪ್ರತಿವರ್ಷವೂ ಕಂದಾಯ ಅಧಿಕಾರಿಗಳು ಶಿವಲಿಂಗದ ಎತ್ತರವನ್ನು ನಮೂದಿಸಿ ಕೊಳ್ಳುತ್ತಾರೆ ಹಾಗೂ ಪ್ರತಿ ವರ್ಷವೂ ಎರಡರಿಂದ ಮೂರು ಅಡಿ ಬೆಳೆಯುವುದನ್ನು ಅಧಿಕಾರಿಗಳು ದೃಢೀಕರಿಸಿದ್ದಾರೆ.

ಸುಮಾರು 100 ವರ್ಷಗಳ ಹಿಂದೆ ಶಿವಲಿಂಗ ಇರುವ ಜಾಗದಲ್ಲಿ ಶೋಭಾ ಸಿಂಹ ಎಂಬುವರ ಗದ್ದೆ ಇತ್ತು. ಪ್ರತಿನಿತ್ಯ ಅವರು ಗದ್ದೆಯಲ್ಲಿ ಕೆಲಸ ಮಾಡುವಾಗ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವುದು ಕೇಳಿಬರುತ್ತಿತ್ತು. ಹಲವು ಬಾರಿ ಶಬ್ದವನ್ನು ಕೇಳಿಸಿಕೊಂಡ ಶೋಭಾ ಸಿಂಹ ಅವರು ಅಲ್ಲಿಯ ಗ್ರಾಮವಾಸಿಗಳಿಗೆ ಈ ವಿಷಯವನ್ನು ತಿಳಿಸುತ್ತಾರೆ. ಆಗ ಗ್ರಾಮದವರೆಲ್ಲರೂ ಶೋಭಾ ಸಿಂಹ ಅವರ ಜೊತೆಗೂಡಿ ಗೂಳಿಗಳನ್ನು ಹುಡುಕಲು ಹೊರಡುತ್ತಾರೆ. ಆದರೆ ಅಲ್ಲಿ ಅವರಿಗೆ ಸಣ್ಣ ಆಕಾರದ ಶಿವಲಿಂಗವೂ ಸಿಗುತ್ತದೆ. ನಂತರ ಸೂಕ್ಷ್ಮವಾಗಿ ಗಮನಿಸಿದಾಗ ಆ ಶಿವಲಿಂಗದಿಂದಲೆ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವ ಶಬ್ದ ಕೇಳಿಸುತ್ತದೆ. ಆಗ ಅಲ್ಲಿಯ ಗ್ರಾಮಸ್ಥರಿಗೆ ಭಕ್ತಿ ಹೆಚ್ಚಾಗಿ ಶಿವಲಿಂಗದ ಪೂಜೆಯನ್ನು ಮಾಡಲು ಪ್ರಾರಂಭಿಸುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ಆರಧಾನೆ ಮಾಡುವ ಜ್ಞಾನೇಶ್ವರ್ ರಾವ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 8548998564 ಬಂಧುಗಳೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 8548998564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 854899854

ಅಂದಿನಿಂದ ಶಿವಲಿಂಗವು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಹೋಗುತ್ತದೆ. ಇಂದು ಶಿವಲಿಂಗವು 18 ಅಡಿ ಎತ್ತರಕ್ಕೆ ಬೆಳೆದು ನಿಂತಿದೆ. ಪ್ರಸ್ತುತ ಭೂತೇಶ್ವರ ನಾಥ ದೇವಾಲಯ ದೇಶ ವಿದೇಶಗಳಲ್ಲಿಯೂ ಖ್ಯಾತಿಯನ್ನು ಪಡೆದಿದೆ. ಈ ಶಿವಲಿಂಗವು ದಟ್ಟ ಅರಣ್ಯದ ಮಧ್ಯೆ ಇದ್ದರೂ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಇಲ್ಲಿಯ ಶಿವಲಿಂಗಕ್ಕೆ ಜಲ ಅಭಿಷೇಕವನ್ನು ಮಾಡುವುದರಿಂದ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.

Tags: #saakshatvbengaluruBhuteshwar NathGariaband Shiva TempleGrowing Shivling ChhattisgarhkarnatakaMakoda Village ShivlingmangaluruNatural ShivalingaShiva MiracleWorld Tallest Natural Shivlingಛತ್ತೀಸ್‌ಗಢ ಶಿವಲಿಂಗನೈಸರ್ಗಿಕ ಶಿವಲಿಂಗಭೂತೇಶ್ವರ ನಾಥ್
ShareTweetSendShare
Join us on:

Related Posts

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

by admin
July 23, 2026
0

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ...

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram