ಕೊರೊನಾದಿಂದ ಗುಜರಾತ್ ಜನ ತತ್ತರಿಸಿಹೋಗಿದ್ರೆ ಮತ್ತೊಂದೆಡೆ ರಾಜ್ಯದ ನಾನಾ ಭಾಗಗಳಲ್ಲಿ ವರುಣ ತನ್ನ ರೌತ್ರರ್ತನ ಪ್ರದರ್ಶಿಸಿದ್ದಾನೆ. ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಪ್ರವಾಹ ಉಂಟಾಗಿದ್ದು ಅದೆಷ್ಟೋ ಜನರ ಬದುಕು ಮೂರಾಬಟ್ಟೆಯಾಗಿದೆ. ಇದರ ನಡುವೆ ಈಗ ಮೊಸಳೆ ಚೇಳಿನಂತಹ ಜಲಚರಗಳು, ವಿಷ ಜಂತುಗಳ ಭೀತಿಯಿಂದ ಜನರು ಕಾಲ ಕಳೆಯುವ<ತಾಗಿದೆ.
ಗುಜರಾತ್ ನ ವಡೋದರಾ ಕೆಲಾನ್ ಪುರದಲ್ಲೂ ಬಾರೀ ಮಳೆಯಿಂದಾಗಿ ಜನರು ನಲುಗಿಹೋಗಿದ್ದಾರೆ. ಮಳೆಯ ಜೊತೆಗೆ ರಭಸವಾಗಿ ಹರಿದಿ ಮಳೆ ನೀರಿನ ಜೊತೆಗೆ ಹಳ್ಳಿಗೆ ಮೊಸಳೆ ನುಗ್ಗಿ ಬಂದಿದ್ದು, ಮೊಸಳೆ ಕಂಡ ಜನರು ಹೌಹಾರಿದ್ದಾರೆ. ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಯನ್ನ ವಶಕ್ಕೆ ಪಡೆದಿದ್ದಾರೆ. ಆದದ್ರೆ ಒಂದೆಡೆ ಕೊರೊನಾ ಹಾವಳಿ, ಮತ್ತೊಂದೆಡೆ ಪ್ರವಾಹದ ಭೀತಿ, ಇದೀಗ ಜಲಜಂತುಗಳ ಕಾಟ ಜನರ ಆತಂಕವನ್ನ ನೂರು ಪಟ್ಟು ಹೆಚ್ಚಿಸಿದೆ.
ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!
ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...








