ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

admin by admin
August 9, 2026
in Astrology, Newsbeat, ಜ್ಯೋತಿಷ್ಯ
weekly-horoscope-august-9-to-15-2026-kannada

weekly-horoscope-august-9-to-15-2026-kannada

Share on FacebookShare on TwitterShare on WhatsappShare on Telegram

ಈ ವಾರ ಭವಿಷ್ಯ – 09.08.2026 – 15.08.2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಮೇಷ ರಾಶಿ

ಆಷಾಢ ಮಾಸ ಸುಬ್ರಹ್ಮಣ್ಯ ದೇವರಿಗೆ ಅತ್ಯಂತ ಪ್ರಶಸ್ತ ಹಾಗೂ ಆಷಾಡದ ಕೃತ್ತಿಕಾ ನಕ್ಷತ್ರದ ದಿನ ಕರ್ನಾಟಕ, ತಮಿಳುನಾಡಿನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ, ಕಾವಡಿ ಹೊರುವ ಅಭ್ಯಾಸವಿದೆ. ಸುಬ್ರಹ್ಮಣ್ಯ ದೇವರ ದರ್ಶನ ಪಡೆದರೆ ಖಂಡಿತವಾಗಿಯೂ ನಿಂತುಹೋದ ಕೆಲಸಗಳಿಗೆ ಚಾಲನೆಯು ಸಿಕ್ಕಿ ಮನಸ್ಸಿಗೆ ತೃಪ್ತಿಕೊಟ್ಟು ಕಾಯುತ್ತಾನೆ. ಆ. 12ರವರೆಗೂ ಸಮಯವಿದ್ದು, ಅಷ್ಟರೊಳಗೆ ಜರೂರಾಗಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಅಭೀಷ್ಟವನ್ನು ಸಿದ್ಧಿಸಿಕೊಳ್ಳಿ. ಜ್ಯೋತಿಷ್ಯರು 8548998564

ವೃಷಭ ರಾಶಿ

ರಾಶ್ಯಾಧಿಪತಿ ಶುಕ್ರನು ಕನ್ಯಾ ರಾಶಿಗೆ 1ನೇ ತಾರೀಖು ಬಂದಿರುತ್ತಾನೆ. ಪಂಚಮ ಸ್ಥಾನದಲ್ಲಿ ಮನುಷ್ಯನಿಗೆ ಎಲ್ಲ ಜಯವನ್ನು ತಂದು, ಸುಖ-ಸಂತೋಷ ಸಮೃದ್ಧಿ ತರುತ್ತಾನೆ. ಬುಧನ ಮನೆಯಲ್ಲಿ ಕುಜನು ಕುಳಿತಿದ್ದು, ಬಾಂಧವ್ಯಗಳನ್ನು ಗಟ್ಟಿಗೊಳಿಸಿಕೊಳ್ಳಿ. ಯಾರೊಂದಿಗೂ ಮನಸ್ತಾಪ ಬೇಡ ಅಂಬಾಭವಾನಿ, ಬನಶಂಕರಿಯನ್ನು ಪೂಜಿಸಿ ಪ್ರಾರ್ಥಿಸಿ.ಜ್ಯೋತಿಷ್ಯರು 8548998564

ಮಿಥುನ ರಾಶಿ

ಬುಧನು ಸ್ವಕ್ಷೇತ್ರದಲ್ಲಿ ಕುಳಿತಿದ್ದು, 2ರಲ್ಲಿ ಗುರು ಉಚ್ಚನಾಗಿದ್ದಾನೆ. ಏನೇ ಕಾರ್ಯಗಳಲ್ಲೂ ಜಯಿಸಿಕೊಡುತ್ತಾನೆ. ಮೂರರಲ್ಲಿ ಕೇತುವಿದ್ದು, ವಾಕ್‌ಶಕ್ತಿಯನ್ನು ವೃದ್ಧಿಸಿಕೊಂಡು ಸಮಯಕ್ಕೆ ತಕ್ಕಂತೆ ಮಾತನಾಡಬೇಕು, ಕೆಲಸಕ್ಕೆ ತಕ್ಕಂತೆ ಮಾತಿರಲಿ. ಮಾತಿನಿಂದಲೇ ನಿಮಗೆ ಮುತ್ತು-ಮಾಣಿಕ್ಯ ಸಿಗುವುದು, ಲಕ್ಷ್ಮೀ ಸತ್ಯನಾರಾಯಣನನ್ನು ಪೂಜಿಸಿ.ಜ್ಯೋತಿಷ್ಯರು 8548998564

ಕಟಕ ರಾಶಿ
ಕಟಕ ರಾಶಿಯಲ್ಲಿ ಗುರುವಿದ್ದಾನೆ. ವ್ಯಾಪಾರ ವ್ಯವಹಾರದಲ್ಲಿ ದೃಢವಾದ ನಿರ್ಧಾರವನ್ನು ತೆಗೆದುಕೊಂಡು ಮುಂದೆ ಸಾಗಿದರೆ ಸಮಸ್ಯೆಗಳು ಎದುರಾಗುವುದಿಲ್ಲ. ಸಜ್ಜನರ ಸಂಗವಿರಲಿ, ಅದಕ್ಕೆ ತಕ್ಕಂತೆ ಶಿವಾರಾಧನೆ ಇರಲಿ. ನಿಮ್ಮಗುರುಗಳನ್ನು ನಂಬಿ-ವಿಶ್ವಾಸವಿಟ್ಟರೆ ಯಾವ ಅಡಚಣೆ ಇಲ್ಲದೆ ಕೆಲಸ ಮುಂದೆ ಸಾಗುತ್ತದೆ.ಜ್ಯೋತಿಷ್ಯರು 8548998564

ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಶುಕ್ರ- ಕೇತುವಿದ್ದು, ಮಘಾ, ಹುಬ್ಬಾ ನಕ್ಷತ್ರದವರಿಗೆ ಸುಲಭವಾಗಿ ಧನವು ಸಿಗುವುದಿಲ್ಲ, ಕಷ್ಟ ಪಡಬೇಕಾಗುತ್ತದೆ. ಕೈಗೊಂಡ ಕೆಲಸಗಳು ಪೂರ್ಣಗೊಳ್ಳಲು ಕುಬೇರ ಮಂತ್ರ ಪಠಿಸಿ. ಲಕ್ಷ್ಮೀಯನ್ನು ಸಾಯಂಕಾಲದಲ್ಲಿ ಆರಾಧಿಸಿ. ನಿಮ್ಮ ದುಃಖ- ದುಮ್ಮಾನ ದೂರವಾಗಿ ಖಂಡಿತವಾಗಿಯೂ ದಡವನ್ನು ಸೇರಿಕೊಳ್ಳಬಹುದು. ಕಾಳಿಕಾದೇವಿಯನ್ನು ಪ್ರಾರ್ಥಿಸಿದರೆ ಮತ್ತಷ್ಟು ಒಳ್ಳೆಯದಾಗುತ್ತದೆ.ಜ್ಯೋತಿಷ್ಯರು 8548998564

ಕನ್ಯಾ
ಏಕಾದಶದಲ್ಲಿ ಗುರುವಿದ್ದರೂ, ಸಪ್ತಮದಲ್ಲಿ ಶನಿಯಿರುವುದರಿಂದ ಯಾವುದೋ ಒಂದು ವಸ್ತುವಿನ ಆಸೆಯಿರುತ್ತದೆ. ಆ ಆಸೆಗಳು ನಿಧಾನವಾಗಿ ನೆರವೇರುತ್ತವೆ. ಕೂಡಲೇ ನೀವು ಕೇಳಿದ್ದೆಲ್ಲಾ ಕೊಡಲು ಗ್ರಹಗಳು ಒಪ್ಪುವುದಿಲ್ಲ. ಅದಕ್ಕಾಗಿ ಗುರುವಿನ ಪ್ರಾರ್ಥನೆ ಇರಲಿ.ಜ್ಯೋತಿಷ್ಯರು 8548998564

ತುಲಾ
ನೀವು ಮಾಡುವ ವೃತ್ತಿಯಲ್ಲಿ ಮುಂಚೂಣಿಯಲ್ಲಿದ್ದೀರಿ. ಕೀರ್ತಿಯೂ ಇದೆ. ಅದಕ್ಕೆ ಸರಿಯಾಗಿ ಗುರುವಿನ ಕೃಪೆ, ಪೂರ್ವ ಪುಣ್ಯ ಹಾಗೂ 6ರ ಶನಿ ಎಲ್ಲ ಕೊಟ್ಟು ಹರಸುತ್ತಾನೆ. ಧರ್ಮಾಧರ್ಮಗಳನ್ನು ತೂಗಿ ದೇವತಾ ಪ್ರಾರ್ಥನೆಯಿಂದ ಕೆಲಸಗಳನ್ನು ಮಾಡಿಕೊಳ್ಳಬೇಕು. ತಪ್ಪದೇ ಚಂಡಿಕಾ ಅಷ್ಟೋತ್ತರ ಪಠಿಸಿ.ಜ್ಯೋತಿಷ್ಯರು 8548998564

ವೃಶ್ಚಿಕ

ದೇವರು ಮನುಷ್ಯನಿಗೆ ಒಳ್ಳೆಯ ಸಮಯ ಕೊಟ್ಟಾಗ ದೇವರನ್ನು ನೆನೆಯುವುದಿಲ್ಲ. ಕೆಲವು ಕಾಲ ಸರಿದು ಗ್ರಹಗಳ, ಗುರುವಿನ ಒಲವಿಲ್ಲದೆ ಕಾರ್ಯ ನಿಧಾನವಾದಾಗ ಅಸಂತೋಷವು ವೈಫಲ್ಯದ ದುಃಖವು ಬಂದು ಸೇರುತ್ತದೆ. ದೇವಾದಿ ದೇವನನ್ನು ನಿರಂತರವಾಗಿ ಪ್ರಾರ್ಥಿಸಿ. ಲೋಭ-ಮೋಹ- ಮತ್ಸರಗಳನ್ನು ದೂರಮಾಡಿ. ನಿಮ್ಮನ್ನು ಸದಾಕಾಲ ಸಂರಕ್ಷಿಸುತ್ತಾನೆ. ಸುಬ್ರಹ್ಮಣ್ಯ ಹಾಗೂ ನರಸಿಂಹ ದೇವರನ್ನು ಪೂಜಿಸುವುದು ಅತ್ಯಗತ್ಯ. ನಿತ್ಯವು ಅಷ್ಟೋತ್ತರ ಪಠಿಸಿ.ಜ್ಯೋತಿಷ್ಯರು 8548998564

ಧನಸ್ಸು

ಗುರುರಾಶಿಯಲ್ಲಿ ಹುಟ್ಟಿದ ನಿಮಗೆ ಗುರು ಅಷ್ಟಮದಲ್ಲಿ ಇದ್ದರೂ ಯಾವ ದೋಷವೂ ಇರುವುದಿಲ್ಲ. ನಿಮ್ಮ ಮೇಲೆ ಅಸೂಯೆ ಪಡುವವರು ಇರುತ್ತಾರೆ. ಮಾತನಾಡುವಾಗ ಜೋಕೆಯಿಂದಿರಬೇಕು. ಗುರು ರಾಶಿಯವರು ಜೀವನ ಪರ್ಯಂತ ದೇವರ ಧ್ಯಾನ ಬಿಡಲೇಬಾರದು. ದೋಣಿ ಸಾಗಲಿ ಮುಂದೆ ಹೋಗಲಿ. ಪರಮಾತ್ಮನ ಕೃಪೆ ನಿಮಗೆ ಸದಾ ಇರಲಿ.ಜ್ಯೋತಿಷ್ಯರು 8548998564

ಮಕರ
ಮಂದಾರ ಪುಷ್ಪವು ಹೆಣ್ಣಿನ ಮುಡಿ ಸೇರಿದರೆ ಸುಂದರ. ಅದರ, ಸುವಾಸನೆಯು ಬಹಳ ಮಧುರ. ಅತ್ಯಂತ ಶ್ರೇಷ್ಠವಾದ ಪುಷ್ಟವದು. ಹಾಗೆಯೆ ಶನಿಯು ಚೆನ್ನಾಗಿದ್ದಾಗ ಎಲ್ಲವೂ ನೆಟ್ಟಗಾಗಿ ಸೊಟ್ಟಗಾದ ಜೀವನವನ್ನು ಸರಿಮಾಡಿ ನಿಮ್ಮನ್ನು ಹರಸುತ್ತಾನೆ. ಬಾಗಿಲು ತೆರೆದಿಡಿ. ಹರಿಯೇ ನಿಮ್ಮ ಕಣ್ಣೆದುರು ನಿಂತು ನಿಮ್ಮನ್ನು ರಕ್ಷಿಸುತ್ತಾನೆ.ಜ್ಯೋತಿಷ್ಯರು 8548998564

ಕುಂಭ

‘ಆಲಸ್ಯಂ ಅಮೃತಂ ವಿಷಂ’ ಎಂಬಂತೆ, ಆಲಸ್ಯವು ಮನುಷ್ಯನನ್ನು ಹಾಳುಮಾಡುತ್ತದೆ. ಅತಿಯಾದ ನಿದ್ರೆಯೂ ದೇಹವನ್ನು ಜಡ ಮಾಡುತ್ತದೆ. ಇನ್ನು ಒಂದು ವರ್ಷ ಕಾಲ ಶನಿ ಸಂಚಾರವಿದ್ದು, ಮುಂದೆ ಒಳ್ಳೆಯ ದಿನಗಳು ಬರಲಿವೆ. ಧನ್ವಂತರಿಯನ್ನು ಪ್ರಾರ್ಥಿಸಿ. ಶನಿ ಅಷ್ಟೋತ್ತರ ಪಠಿಸಿ. ಕರಿಎಳ್ಳು-ಬೆಲ್ಲ ದಾನ ನೀಡಿ.ಜ್ಯೋತಿಷ್ಯರು 8548998564

ಮೀನ

ಪ್ರತಿ ಜಲ, ವಾಯು, ಅಗ್ನಿಯಲ್ಲಿ ನಾನೇ ಇರುತ್ತೇನೆ ಎಂದು ಶ್ರೀರಾಮನು ಹೇಳಿದ್ದಾನೆ. ಮನುಷ್ಯನು ಒಳ್ಳೆಯ ಆಹಾರ ತಿನ್ನಬೇಕು. ಆರೋಗ್ಯವನ್ನು ಕಾಪಾಡಿಕೊಂಡು ರಾತ್ರಿ ಸುಖನಿದ್ರೆ ಮಾಡಬೇಕು. ಸಾಂಬಸದಾಶಿವನನ್ನು ಸದಾ ಪೂಜಿಸಬೇಕು. ಶನಿಕಾಟದ ತೊಳಲಾಟದಿಂದ ಹೊರಬಂದು ಮಗುವಿನಂತೆ ತೊಟ್ಟಿಲಲ್ಲಿ ಮಲಗಿ ನಿದ್ರಿಸಬಹುದು. ಕೃಷ್ಣಾಷ್ಟೋತ್ತರ ಪಠಿಸಿ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: #WeeklyHoroscope #RashiBhavishya #KannadaAstrology #Horoscope2026 #Jyotishya #AstrologyKannada
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram