ಮೈಸೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ನಿನ್ನೆ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ
ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...








