ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕಗ್ಗಂಟಾಗಿದ್ದು, ರಾಜ್ಯ ನಾಯಕರಲ್ಲೇ ಈ ಕುರಿತು ಹಲವು ಗೊಂದಲಗಳಿವೆ. ಈ ನಡುವೆ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡಿತ್ತಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ರಾಜ್ಯ ನಾಯಕರ ಜೊತೆ ಅಜಾದ್ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದು, ಬಳಿಕ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆಯೂ ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲಗಳಿದ್ದಾಗ ಅಜಾದ್ ಅವರು ರಾಜ್ಯಕ್ಕೆ ಭೇಟಿ ನೀಡಿ, ಅವುಗಳನ್ನು ಬಗೆಹರಿಸಿದ್ದಾರೆ. ಹೀಗಾಗಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








