ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕಗ್ಗಂಟಾಗಿದ್ದು, ರಾಜ್ಯ ನಾಯಕರಲ್ಲೇ ಈ ಕುರಿತು ಹಲವು ಗೊಂದಲಗಳಿವೆ. ಈ ನಡುವೆ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡಿತ್ತಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ರಾಜ್ಯ ನಾಯಕರ ಜೊತೆ ಅಜಾದ್ ಅವರು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದು, ಬಳಿಕ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆಯೂ ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲಗಳಿದ್ದಾಗ ಅಜಾದ್ ಅವರು ರಾಜ್ಯಕ್ಕೆ ಭೇಟಿ ನೀಡಿ, ಅವುಗಳನ್ನು ಬಗೆಹರಿಸಿದ್ದಾರೆ. ಹೀಗಾಗಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








