ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಧೆಯ ಪಾತ್ರವನ್ನು ಪರವಶ ಮಾಡಿಕೊಂಡ ಮಲ್ಲಿಕಾ ಸಿಂಗ್..!

admin by admin
July 20, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೃಷ್ಣನ ಮನದರಸಿ, ಕೃಷ್ಟನ ಬಾಲ್ಯದ ಗೆಳತಿ, ಬರಸಾನಾದ ರಾಧಾರಾಣಿ. ರಾಧೇ ಮತ್ತು ಕೃಷ್ಣನ ಪವಿತ್ರವಾದ ಪ್ರೀತಿ ಹಿಂದೆಯು ಈಗಲೂ ಮುಂದಿನ ಶತಮಾನಗಳಲ್ಲೂ ಮಾದರಿ. ದೈಹಿಕ ಅನುಬಂಧಕ್ಕಿಂತ ಪವಿತ್ರವಾದದ್ದು ಆತ್ಮಗಳ ಮಿಲನ ಎಂಬುದನ್ನ ಜಗತ್ತಿಗೆ ತೋರಿಸಿಕೊಟ್ಟ ರಾಧೆಕೃಷ್ಣನ ಪ್ರೇಮಗಾಥೆ ಗೊತ್ತಿರದವರೂ ಯಾರೂ ಇಲ್ಲ. ತುಂಟ ಕೃಷ್ಣನ ಸದಾ ಮನಸಲ್ಲಿಯೇ ಪೂಜಿಸಿ ಆರಾಧಿಸಿ ಪ್ರೀತಿಸಿ ಕೃಷ್ಣನ ರಾಧೆಯಾಗಿ ಪುರಾಣಗಳಲ್ಲಿ ಉಳಿದುಕೊಂಡ ರಾಧಾರಾಣಿಯನ್ನು ಈಗಲೂ ಎಲ್ಲಾ ಕೃಷ್ಣ ಮಂದಿರಗಳಲ್ಲೂ ಕೃಷ್ಣನ ಪಕ್ಕದಲ್ಲಿ ಕಾಣಬಹುದು. ಇದೀಗ ಖಾಸಗೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಧಾ ಕೃಷ್ಣ ಪೌರಾಣಿಕ ಧಾರಾವಾಹಿಯಲ್ಲಿ ರಾಧೆಯಾಗಿ ಮಿಂಚುತ್ತಿರುವ ಇವರ ನಿಜವಾದ ಹೆಸರು ಮಲ್ಲಿಕಾ ಸಿಂಗ್.

ಮಲ್ಲಿಕಾ ಸಿಂಗ್ ಗೆ ರಾಧೆಯ ಪಾತ್ರ ಹೇಳಿ ಮಾಡಿಸಿತು. ರಾಧೆಯಾಗಿ ಮುದ್ದು ನಗುವಿನಿಂದಲೇ ಲಕ್ಷಾಂತರ ಜನರ ಮನಗೆದ್ದಿರುವ ಕೃಷ್ಣನ ಹೃದಯವಾಸಿ ಈಗ ಎಲ್ಲರ ಫೇವರೇಟ್ ಆಗಿದ್ದಾರೆ. ರಾಧೆಯಾಗಿ ಮನೆ ಮಾತಾಗಿರುವ ಮಲ್ಲಿಕಾ ಸಪ್ಟಂಬರ್ 15 2000 ದಲ್ಲಿ ಜಮ್ಮು ಕಾಶ್ಮೀರದಲ್ಲಿ ಜನಿಸಿದ್ರು. ಇವರ ತಾಯಿ ರೂಬಿ ಸಿಂಗ್ ವೃತ್ತಿಪರ ಕ್ಲಾಸಿಕಲ್ ಡ್ಯಾನ್ಸ್ ಕೊರಿಯಾಗ್ರಫರ್. ಇವರಿಗೆ ಓರ್ವ ತಂಗಿ ಸಹ ಇದ್ದಾರೆ. ಮುಂಬೈನ ಸ್ಕೆವೀರ್ ಅಕಾಡೆಮಿ ಶಾಲೆಯಲ್ಲಿ ಪ್ರಾಥಮಿಕ ಹಂತದ ವಿದ್ಯಾಭ್ಯಾಸವನ್ನು ಮುಗಿಸಿಕೊಂಡಿದ್ದಾರೆ.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

April 10, 2026

ಮಲ್ಲಿಕಾ ಮೂಲತಹ ಜಮ್ಮುವಿನವರಾಗಿದ್ದ ಕಾರಣ ಮುಂಬೈಗೆ ಸ್ಥಳಾಂತರಗೊಂಡ ಬಳಿಕ ಅಲ್ಲಿನ ಲೈಫ್ ಸ್ಟೈಲ್ಗೆ ಹೊಂದಿಕೊಳ್ಳಲು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ರು. ಕೆಲ ಬಾರಿ ಈ ವಿಚಾರವಾಗಿ ಮಲ್ಲಿಕಾ ಆತ್ತಿದ್ದು ಉಂಟು. ಆದರೇ ಅವರ ತಾಯಿ ಮಲ್ಲಿಕಾರನ್ನು ಕೆಲ ಡ್ಯಾನ್ಸ್ ಆಡಿಷನ್‌ಗಳಿಗಾಗಿ ತರಬೇತಿ ನೀಡಿ ಅವರನ್ನು ಸದಾ ಬ್ಯುಸಿಯಾಗಿರುವಂತೆ ಮಾಡಿದ್ರು ಕ್ರಮೇಣ ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಮಲ್ಲಿಕಾಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ಆದರೇ ಅವರ ತಾಯಿಯ ಸಲಹೆ ಮೇರೆಗೆ ಮಲ್ಲಿಕಾ ರಾಧಾ ಕೃಷ್ಣ ಟಿವಿ ಶೋನಲ್ಲಿ ರಾಧೆಯ ಪಾತ್ರಕ್ಕೆ ಆಡಿಷನ್ ಕೊಟ್ಟಿದ್ದರು. ಆಗ ಮಲ್ಲಿಕಾ ಇನ್ನೂ 10ನೇ ತರಗತಿಯಲ್ಲಿದ್ದರು. ಆಡಿಷನ್ ಆದ ಸತತ ಎರಡುವರೆ ವರ್ಷಗಳಾದ ಬಳಿಕ ರಾಧೆ ಪಾತ್ರಕ್ಕೆ ಮಲ್ಲಿಕಾ ಆಯ್ಕೆಯಾಗಿದ್ರು. ಮಲ್ಲಿಕಾಗೆ ಈ ಪಾತ್ರ ಅವರ ಮುಗ್ದತೆಯ ವ್ಯಕ್ತಿತ್ವಕ್ಕೆ ತಕ್ಕಂತೆ ಸಿಕ್ಕಿದೆ.

ಡೆಬ್ಯುಟ್ ಸೀರಿಲ್ ಆದ ರಾಧಾ ಕೃಷ್ಣದಲ್ಲೆ ಮಲ್ಲಿಕಾ ಸಿಕ್ಕಾಪಟ್ಟೆ ಸಕ್ಸಸ್ ಕಂಡಿದ್ದು ಜನರ ಅಚ್ಚು ಮೆಚ್ಚಾಗಿದ್ದಾರೆ. ಇನ್ನೂ ರಾಧಾ ಕೃಷ್ಣ ಧಾರಾವಾಹಿಯಲ್ಲಿ ಕೃಷ್ಣನ ಜೊತೆಗಿನ ಕೆಮಿಸ್ಟಿçಗೆ ಜನರು ಫಿದಾ ಆಗಿದ್ದಾರೆ. ಅಲ್ದೆ ಬೆಸ್ಟ್ ಜೋಡಿ, ಬೆಸ್ಟ್ ಆನ್ ಸ್ಕ್ರೀನ್ ಕಪಲ್, ಮೋಸ್ಟ್ ಪಾಪ್ಯುಲರ್ ಜೋಡಿ ಅವಾರ್ಡ್ ಸಿಕ್ಕಿದೆ.

Tags: mallikaradhakrishnaserial
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

by Shwetha
April 10, 2026
0

ಪಶ್ಚಿಮ ಬಂಗಾಳದಲ್ಲಿ ಟಿಎಮ್'ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಮ್'ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು...

2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಾಖಲೆ ಮಟ್ಟದ 86% ಫಲಿತಾಂಶ

2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಾಖಲೆ ಮಟ್ಟದ 86% ಫಲಿತಾಂಶ

by Shwetha
April 10, 2026
0

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ದಾಖಲೆಯ ಮಟ್ಟದಲ್ಲಿ 86% ಫಲಿತಾಂಶ ಬಂದಿದೆ. ಕಳೆದ ವರ್ಷ 73.45% ಇದ್ದ ಫಲಿತಾಂಶಕ್ಕೆ ಹೋಲಿಸಿದರೆ,...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 10, 2026
0

ದಿನ ಭವಿಷ್ಯ: 10-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದ್ದು ಸಹೋದ್ಯೋಗಿಗಳ ಸಹಕಾರ ಅಗತ್ಯವಾಗಿ ಬೇಕಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram