ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಸರ್ಕಲ್ ಇನ್ಸ್ಪೆಕ್ಟರ್ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಪೆÇಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಕರ್ತವ್ಯದ ನಿಮಿತ್ತ ಹಲವು ಕಂಟೈನ್ಮೆಂಟ್ ಪ್ರದೇಶಕ್ಕೆ ಭೇಟಿ ಹಿನ್ನೆಲೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಸಿಪಿಐಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೆ.ಎಂ ದೊಡ್ಡಿ ಠಾಣೆಯ ಸಿಬ್ಬಂದಿಗಳೂ ಕೂಡ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಎಸ್ಪಿ ಸೂಚನೆ ನೀಡಿದ್ದಾರೆ. ಜತೆಗೆ
ಠಾಣೆಗೆ ಸ್ಯಾನಿಟೈಸ್ ಮಾಡಲಾಗಿದೆ.
ಎಲ್ಲಾ ಹೋಟೆಲ್ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...







