ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಸಿಸಿಐ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿ ಐಪಿಎಲ್ ಟೂರ್ನಿ ಆಯೋಜನೆ ಮಾಡಬೇಕಾಗುತ್ತದೆ..!

admin by admin
July 28, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಬಿಸಿಸಿಐ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿ ಐಪಿಎಲ್ ಟೂರ್ನಿ ಆಯೋಜನೆ ಮಾಡಬೇಕಾಗುತ್ತದೆ..!

ಯುಎಇನಲ್ಲಿ 13ನೇ ಆವೃತ್ತಿಯ ಐಪಿಎಲ್ ನಡೆದ್ರೂ ಸವಾಲುಗಳು ಬೆಟ್ಟದಷ್ಟಿವೆ…! ಸೆಪ್ಟಂಬರ್ 19ರಿಂದ ನವೆಂಬರ್ 8ರವರೆಗೆ ಐಪಿಎಲ್ ಆಯೋಜನೆಗೆ ಬಿಸಿಸಿಐ ಸನ್ನದ್ದಗೊಳುತ್ತಿದೆ. ಅಂತಿಮ ರೂಪುರೇಷೆ ಇನ್ನೊಂದು ನಾಲ್ಕೈದು ದಿನಗಳಲ್ಲಿ ಗೊತ್ತಾಗಲಿದೆ. ಅದೇ ರೀತಿ ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗಿದೆ.
ಜೈವಿಕ್ ಭದ್ರತೆಯೊಂದಿಗೆ ಕೋವಿಡ್-19 ಮಾರ್ಗಸೂಚಿ ಮತ್ತು ಶಿಷ್ಟಚಾರಗಳನ್ನು ಪಾಲಿಸಿಕೊಂಡು ಐಪಿಎಲ್ ಟೂರ್ನಿಯನ್ನು ಸಂಘಟಿಸಲು ಬಿಸಿಸಿಐ ಮತ್ತು ಯುಎಇ ಮಾತುಕತೆ ನಡೆಸಿವೆ. ಯುಎಇ ಕ್ರಿಕೆಟ್ ಸಂಸ್ಥೆ ಐಪಿಎಲ್‍ಗೆ ಕಿಂಚಿತ್ತೂ ದಕ್ಕೆಯಾಗದಂತೆ ಆತಿಥ್ಯ ವಹಿಸಲು ಸರ್ವ ಸನ್ನದ್ಧವಾಗುತ್ತಿದೆ. ಈ ಹಿಂದೆ 2014ರ ಐಪಿಎಲ್ ಟೂರ್ನಿಗೆ ಯುಎಇ ಆತಿಥ್ಯ ವಹಿಸಿ ಸೈ ಎನ್ನಿಸಿಕೊಂಡಿದೆ.
ಆದ್ರೆ ಈ ಬಾರಿಯ ಐಪಿಎಲ್ ವಿಭಿನ್ನ. ಸಾಕಷ್ಟು ವ್ಯತ್ಯಾಸಗಳಿವೆ. ಮೋಜು, ಮಸ್ತಿ, ಮನರಂಜನೆಗೆ ಅವಕಾಶವೇ ಇಲ್ಲ. ಅದೂ ಅಲ್ಲದೆ ಪ್ರೇಕ್ಷಕರಿಲ್ಲದೇ ನಡೆಯುತ್ತಿರುವ ಮೊದಲ ಐಪಿಎಲ್ ಆಗಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯ ಪ್ರತಿ ಹೆಜ್ಜೆಯ ಮೇಲೂ ನಿಗಾ ಇಡಬೇಕಾಗುತ್ತದೆ. ಆಟಗಾರರಿಗೆ, ಅಂಪೈರ್, ಫ್ರಾಂಚೈಸಿ ಮಾಲೀಕರು, ಟೀಮ್ ಮ್ಯಾನೇಜ್‍ಮೆಂಟ್ ಸಿಬ್ಬಂದಿಗಳು, ಬಸ್ ಡ್ರೈವರ್, ಕ್ಯಾಟರಿಂಗ್ ಸಿಬ್ಬಂದಿಗಳು, ಗ್ರೌಂಡ್ಸ್ ಮೆನ್‍ಗಳು ಹೀಗೆ ಆಟಕ್ಕೆ ಬೇಕಾದಂತಹ ಎಲ್ಲಾ ಸಿಬ್ಬಂದಿಗಳಿಗೂ ಪ್ರತಿ ದಿನ ಪರೀಕ್ಷೆ ನಡೆಸಬೇಕಾಗುತ್ತೆ. ಈ ಬಗ್ಗೆ ಬಿಸಿಸಿಐ ಸ್ಟ್ಯಾಡಿಂಗ್ ಆಪರೇಟ್ ಪ್ರೊಸಿಜರ್ (ಎಸ್‍ಒಪಿ) ರಚಿಸಿದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಆಟಗಾರರ ಕುಟುಂಬಗಳಿಗೆ ಅವಕಾಶ ಇಲ್ಲ..?
ಸಾಮಾನ್ಯವಾಗಿ ಐಪಿಎಲ್ ಟೂರ್ನಿ ನಡೆದಾಗ ಆಟಗಾರರ ಕುಟುಂಬದ ಸದಸ್ಯರಿಗೂ ಅವಕಾಶವಿತ್ತು. ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು ಭಾಗಿಯಾಗುತ್ತಿದ್ದರು. ಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ಈ ಅವಕಾಶವಿಲ್ಲ ಅಂತ ಕಾಣುತ್ತೆ. ಆಟಗಾರರು ಕ್ವಾರಂಟೈನ್ ಮತ್ತು ಜೈವಿಕ ಸುರಕ್ಷತೆಯಲ್ಲಿರುವುದರಿಂದ ಹೊರಗಿನವರ ಜೊತೆಗೆ ಸಂಪರ್ಕ ಸಾಧಿಸುವಂತಿಲ್ಲ. ಒಂದು ವೇಳೆ ಶಿಷ್ಟಚಾರ ಉಲ್ಲಂಘನೆಯಾದ್ರೆ ಎಲ್ಲರಿಗೂ ಅಪಾಯ ತಪ್ಪಿದ್ದಲ್ಲ. ಹೀಗಾಗಿ ಆಟಗಾರರು ಪತ್ನಿ, ಮಕ್ಕಳು, ಪ್ರೇಯಸಿ, ಕುಟುಂಬದ ಸದಸ್ಯರಿಂದ ಸುಮಾರು ಎರಡು ತಿಂಗಳು ದೂರವೇ ಇರಬೇಕಾಗುತ್ತದೆ.

ದುಬಾರಿ ಹೊಟೇಲ್, ಹೈಟೆಕ್ ಸೌಲಭ್ಯಗಳಿಗೆ ಕಡಿತ ?
ಇನ್ನು ಫ್ರಾಂಚೈಸಿಗಳು ತಮ್ಮ ಪ್ರತಿಷ್ಠೆಗಾಗಿ ದುಬಾರಿ ಹೊಟೇಲ್‍ಗಳನ್ನು ಬುಕ್ ಮಾಡಿಕೊಳ್ಳುತ್ತವೆ. ಆದ್ರೆ ದುಬೈನಲ್ಲಿ ಫೈ ಸ್ಟಾರ್ ಹೊಟೇಲ್‍ಗಳು ತುಂಬಾನೇ ದುಬಾರಿಯಾಗಿವೆ. ಈ ನಡುವೆ ದುಬೈನ ತ್ರಿ ಸ್ಟಾರ್ ಹೊಟೇಲ್‍ಗಳು ಕೂಡ ಪಂಚತಾರಾ ಹೊಟೇಲ್‍ನ ಸವಲತ್ತುಗಳಿಗಿಂತ ಏನು ಕಮ್ಮಿ ಏನು ಇಲ್ಲ. ಅದೂ ಅಲ್ಲದೆ ಕೊರೋನಾ ಸೋಂಕಿನಿಂದಾಗಿ ಎಸಿ ರೂಂಗಳನ್ನು ಬಳಕೆ ಮಾಡುವುದು ಸರಿಯಲ್ಲ ಎಂಬ ಮಾತಿದೆ. ಹೀಗಾಗಿ ಅಲ್ಲಿನ ರೆಸಾರ್ಟ್‍ಗಳಲ್ಲಿ ಆಟಗಾರರು ತಂಗಬಹುದು. ಹಾಗೇ ಎಲ್ಲಾ ಫ್ರಾಂಚೈಸಿಗಳು ಮುಂಬೈ ಇಂಡಿಯನ್ಸ್ ತಂಡದ ಹಾಗೇ ಶ್ರೀಮಂತವಾಗಿಲ್ಲ. ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್‍ಗೆ ದುಡ್ಡಿಗೆ ಬರವಿಲ್ಲ. ಅಂಬಾನಿ ತಂಡಕ್ಕೆ ಎಲ್ಲಾ ರೀತಿಯ ಹೈಫೈ ಸೌಲಭ್ಯಗಳನ್ನು ನೀಡುವಂತಹ ಸಾಮಥ್ರ್ಯವಿದೆ. ಒಂದಂತೂ ಸತ್ಯ, ಎಷ್ಟೇ ಸಿರಿತನವಿದ್ರೂ ಕೋವಿಡ್-19 ಮುಂದೆ ಎಲ್ಲರೂ ಬಡವರೇ..

ಬಸ್ ಡ್ರೈವರ್ – ಸ್ಥಳೀಯ ಭದ್ರತಾ ಸಿಬ್ಬಂದಿಗಳು…?

ಪ್ರತಿ ಫ್ರಾಂಚೈಸಿಗಳಿಗೆ ಪ್ರತ್ಯೇಕ ಬಸ್‍ಗಳಿರುತ್ತವೆ. ಹೀಗಾಗಿ ಬಸ್ ಡ್ರೈವರ್‍ಗಳು ಕೂಡ ಹೊಟೇಲ್‍ನಲ್ಲಿ ತಂಗಬೇಕಾಗುತ್ತದೆ. ಈ ಹಿಂದೆ ಅವರೆಲ್ಲಾ ತಮ್ಮ ಮನೆಗೆ ತೆರಳುತ್ತಿದ್ದರು. ಆದ್ರೆ ಈ ಬಾರಿ ಅವರಿಗೂ ಪ್ರತ್ಯೇಕ ಹೊಟೇಲ್‍ಗಳನ್ನು ಬುಕ್ ಮಾಡಿ ಅವರನ್ನು ಕೂಡ ಪ್ರತಿ ದಿನ ಪರೀಕ್ಷೆ ನಡೆಸಬೇಕಾಗುತ್ತದೆ. ಅದೇ ರೀತಿ ಭದ್ರತಾ ಸಿಬ್ಬಂದಿಗಳಿಗೂ ಅನ್ವಯವಾಗುತ್ತದೆ.
ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ ಕೋವಿಡ್-19ನಿಂದಾಗಿ ವಿಭಿನ್ನವಾಗಿ ನಡೆಯಲಿದೆ. ಇನ್ನು ಚಿಯರ್ಸ್ ಲೀಡರ್ಸ್‍ಗಳಿಗೆ ಅವಕಾಶಗಳಿರುತ್ತಾ ಎಂಬುದರ ಬಗ್ಗೆಯೂ ನಿರ್ಧಾರವಾಗಿಲ್ಲ. ಒಟ್ಟಾರೆ, ಬಿಸಿಸಿಐ ಹಲವು ಆಯಾಮಗಳನ್ನು ನೋಡಿಕೊಂಡು ಬಿಸಿಸಿಐ ಬಹಳ ಎಚ್ಚರಿಕೆಯಿಂದ ಪ್ಲಾನ್ ಮಾಡಿಕೊಂಡು ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ.

Tags: bccicskdelhi capitalsFranchises fhospitalityIPLIPL 2020IPL Bio-Bubblekkrmubai indianspunjab kings 11rajasthan royalsRCBrrsecurityStanding Operating Proceduresun risers hydrabadUAE
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram