ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೂಲ್ಯ ಲಿಯೋನಾಲಿಗೆ ಮಾರ್ಚ್ 5 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ

admin by admin
February 29, 2020
in International, Politics
Share on FacebookShare on TwitterShare on WhatsappShare on Telegram

ಪಾಕ್ ಪರ ಘೋಷಣೆ ಕೂಗಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಪಾಕೃಮಿ ಅಮೂಲ್ಯ ಲಿಯೋನಾಲಿಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಈ ಹಿಂದೆ ನಾಲ್ಕು ದಿನಗಳ ವರೆಗೆ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು ಮತ್ತು ಇಂದು ಕೊನೆಯ ದಿನವಾಗಿದ್ದ ಕಾರಣ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಯನ್ನು ಮುಂದಿನ 5 ದಿನಗಳ ಕಾಲ ಅಂದರೆ ಮಾರ್ಚ್ 5 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಹೆಚ್ಚಿನ ವಿಚಾರಣೆಗೆ ಈ ಹಿಂದೆ ಪೊಲೀಸ್ ಕಸ್ಟಡಿಗೆ ಪಡೆದ ತನಿಖಾ ತಂಡ ಅನೇಕ ಸ್ಪೋಟಕ ಮಾಹಿತಿಗಳನ್ನು ಕಲೆ ಹಾಕಿದ್ದು ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆಕೆಯ ವಿಚಾರಣೆ ಅಗತ್ಯ ಕಂಡು ಬಂದರೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ದಲಿತರು ಶಾಸಕಿಯಾಗುವುದು ಅಪರಾಧವೇ? ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

July 12, 2026
Tags: Amulya Leona
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ದಲಿತರು ಶಾಸಕಿಯಾಗುವುದು ಅಪರಾಧವೇ? ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

by Shwetha
July 12, 2026
0

ಬೆಂಗಳೂರು: ದಲಿತ ಸಮುದಾಯದ ಮಹಿಳೆಯೊಬ್ಬರು ಶಾಸಕಿಯಾಗಿ ಆಯ್ಕೆಯಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಕೆಲವು ಸ್ವಪಕ್ಷೀಯ ನಾಯಕರ ವಿರುದ್ಧ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

by Shwetha
July 12, 2026
0

ಬೆಂಗಳೂರು: ರಾಜ್ಯದ ನೀರಾವರಿ ಹಿತಾಸಕ್ತಿ ಮತ್ತು ನದಿ ಜೋಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೋರುತ್ತಿರುವ ಧೋರಣೆಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ...

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

by Shwetha
July 12, 2026
0

ಬೆಂಗಳೂರು: ರಾಜಕೀಯದಲ್ಲಿ ಮೌನ ಎನ್ನುವುದು ಕೇವಲ ನಿಶ್ಯಬ್ದವಲ್ಲ ಅದು ಮುಂದಿನ ದೊಡ್ಡ ಬಿರುಗಾಳಿಯ ಮುನ್ಸೂಚನೆ ಎಂಬ ಮಾತಿದೆ. ಸದ್ಯ ಕರ್ನಾಟಕ ರಾಜಕಾರಣದ ದ್ರುವತಾರೆ ಸಿದ್ದರಾಮಯ್ಯ ಅವರ ವಿಷಯದಲ್ಲೂ...

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram