ಕರುನಾಡ ಜನರಿಗೆ ಒಂದು ಸಿಹಿ ಸುದ್ದಿ. ಪ್ರತಿವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತೇವೆ. ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮವನ್ನು ಸರಕಾರ ಪ್ರತಿವರ್ಷ ಜಾರಿಗೆ ತರುತ್ತೆ. ಈ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನ ಕರುನಾಡ ಜನರಿಗೆ ವಿಶೇಷ . ಮೊದಲ ಬಾರಿಗೆ ಬೆಂಗಳೂರು ಮತ್ತು ಮೈಸೂರು ನಡುವಿನ ರಾಜ್ಯ ರಾಣಿ ಎಕ್ಸ್ಪ್ರೆಸ್ ರೈಲನ್ನು ಇಂದು ಎಲ್ಲ ಮಹಿಳಾ ಸಿಬ್ಬಂದಿ ನಡೆಸುತ್ತಿದ್ದಾರೆ.
ಇದೆ ಸಂದರ್ಭದಲ್ಲಿ ಸಿಬ್ಬಂಧಿಗಳು ರೈಲ್ ಚಲಾಯಿಸುವ ವಿಡಿಯೋ ಶೇರ್ ಮಾಡಿ ರೈಲ್ವೆ ಮಂತ್ರಿ ಪಿಯೂಷ್ ಗೋಯೆಲ್ ಟ್ವಿಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಜಿಬಿಎ ದಂಡದ ಬಿಸಿ- ಆ.22ರ ಡೆಡ್ಲೈನ್ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...







