ಕರುನಾಡ ಜನರಿಗೆ ಒಂದು ಸಿಹಿ ಸುದ್ದಿ. ಪ್ರತಿವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತೇವೆ. ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮವನ್ನು ಸರಕಾರ ಪ್ರತಿವರ್ಷ ಜಾರಿಗೆ ತರುತ್ತೆ. ಈ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನ ಕರುನಾಡ ಜನರಿಗೆ ವಿಶೇಷ . ಮೊದಲ ಬಾರಿಗೆ ಬೆಂಗಳೂರು ಮತ್ತು ಮೈಸೂರು ನಡುವಿನ ರಾಜ್ಯ ರಾಣಿ ಎಕ್ಸ್ಪ್ರೆಸ್ ರೈಲನ್ನು ಇಂದು ಎಲ್ಲ ಮಹಿಳಾ ಸಿಬ್ಬಂದಿ ನಡೆಸುತ್ತಿದ್ದಾರೆ.
ಇದೆ ಸಂದರ್ಭದಲ್ಲಿ ಸಿಬ್ಬಂಧಿಗಳು ರೈಲ್ ಚಲಾಯಿಸುವ ವಿಡಿಯೋ ಶೇರ್ ಮಾಡಿ ರೈಲ್ವೆ ಮಂತ್ರಿ ಪಿಯೂಷ್ ಗೋಯೆಲ್ ಟ್ವಿಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...








