ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್, ಸಿಬ್ಬಂದಿಗಳೇ ಪ್ರತಿಭಟನೆ ಕೈಬಿಡಿ” : ಸುಧಾಕರ್ ಮನವಿ

admin by admin
August 1, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, “ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿರುವ ಖಾಯಂ ಶುಶ್ರೂಷಕರ ಸಂಘಕ್ಕೆ ತಿಳಿಸುವುದೇನೆಂದರೆ ನಿಮ್ಮ ವಿವಿಧ ಬೇಡಿಕೆಯ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶೀ ಬಿಎಸ್‌ವೈ ಜೊತೆ ಚರ್ಚೆ ಮಾಡುತ್ತೇನೆ”.

Related posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026

“ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ. ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ತಕ್ಷಣವೇ ತಾವು ಕಾರ್ಯಪ್ರವೃತ್ತರಾಗಿ. ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡುತ್ತಿದ್ದೇನೆ” ಎದು ಬರೆದುಕೊಂಡಿದ್ದಾರೆ.

https://twitter.com/mla_sudhakar/status/1289436281416474629?s=20

Tags: bangaloreCorona VirusDr K Sudakar
ShareTweetSendShare
Join us on:

Related Posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram