ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸಿಂಚನವಾಗಿದೆ. ಮಟಮಟ ಮಧ್ಯಾಹ್ನದ ಹೊತ್ತಿಗೆ ಆಗಮಿಸಿದ ಮಳೆರಾಯ ಸುಮಾರು ಅರ್ಧತಾಸು ಸುರಿದು, ಸುಡುತ್ತಿದ್ದ ಭೂಮಿಯ ತಂಪಾಗಿಸಿದ್ದಾನೆ. ಮಳೆ ಹಿನ್ನೆಲೆ ವಾಹನ ಸಂಚಾರ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತಗೊಂಡಿತ್ತು. ಇನ್ನು, ಬಿಸಿಲ ಬೇಗೆಯಲ್ಲಿ ಬಳಲಿದ ಅರಮನೆನಗರಿ ಜನತೆಗೆ ವರುಣರಾಯ ಆಗಮಿಸಿ ತಂಪನ್ನೇರೆದಿದ್ದಾನೆ.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








