ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 163 ಜನರಲ್ಲಿ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 10 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಕೊರೋನಾಗೆ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,015 ಮಂದಿಗೆ ಕೊರೋನಾ ಪಾಸಿಟಿವ್ ಏರಿದೆ. ಇಂದು ಒಂದೇ ದಿನ ಮಹಾಮಾರಿಗೆ 10 ಮಂದಿ ಬಲಿಯಾಗಿದ್ದಾರೆ. ಮೂಲಕ ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 6,015ಕ್ಕೆ ಬಂದು ತಲುಪಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ ಬೆಳ್ತಂಗಡಿಯ 19, ಬಂಟ್ವಾಳದ 13, ಪುತ್ತೂರಿನ 11 ಹಾಗೂ ಸುಳ್ಯ ತಾಲೂಕಿನ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ಧೃಢವಾಗಿದ್ರೆ, ಮಂಗಳೂರು ತಾಲೂಕಿನ107 ಮಂದಿಗೆ ಸೋಂಕು ತಗುಲಿದೆ.
ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ
ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...








