ವಿಮಾನ ಪ್ರಯಾಣ ಸಂದರ್ಭದಲ್ಲಿ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಜೊತೆ ಆಕ್ಷೇಪಾರ್ಹ ವರ್ತನೆ ತೋರಿ ವಿಮಾನಯಾನ ಸಂಸ್ಥೆಗಳಿಂದ ನಿರ್ಬಂಧಕ್ಕೆ ಒಳಗಾದ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದು ಕೊಂಡಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯ ನಂತರ ಟ್ರಂಪ್ ರನ್ನು ಅರೆಸ್ಸಸ್ ಸಂಘಟನೆಯ ಕಾರ್ಯಕರ್ತರಂತೆ ಚಿತ್ರಿಸಿ ಕುನಾಲ್ ಕಾಮ್ರಾ ಟ್ವೀಟ್ ಮಾಡುವ ಮೂಲಕ ವಿವಾದಾತ್ಮಕ ಸುದ್ದಿಗೆ ಕಾರಣರಾಗಿದ್ದಾರೆ.
ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.
ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...








