ನವದೆಹಲಿ: ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ ಈ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದ್ದು ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”
ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....








