ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಜಾರಿ

admin by admin
August 4, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಜಾರಿ

ಶ್ರೀನಗರ, ಅಗಸ್ಟ್ 4: ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ ಕಾಶ್ಮೀರ ಕಣಿವೆಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026


ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೊದಲ ವಾರ್ಷಿಕೋತ್ಸವದ ಎರಡು ದಿನಗಳ ಮುಂಚಿತವಾಗಿ ಈ ನಿರ್ಬಂಧಗಳನ್ನು ಹೇರಲಾಗಿದೆ.
ಅಗತ್ಯ ಸೇವೆಗಳು ಮತ್ತು ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಜನರ ಯಾವುದೇ ರೀತಿಯ ಸಂಚಾರಕ್ಕೆ ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ಹೆಚ್ಚಿನ ರಸ್ತೆಗಳು ಮತ್ತು ಮಾರುಕಟ್ಟೆ ಸ್ಥಳಗಳಿಗೆ ಮೊಹರು ಹಾಕಿದ್ದಾರೆ ಮತ್ತು ಲಾಕ್ ಡೌನ್ ಅನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ.
ಕೊರೋನವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದ್ದಾರೆ.
ಕಣಿವೆಯಾದ್ಯಂತದ ಮಾರುಕಟ್ಟೆಗಳು ಮತ್ತು ವ್ಯಾಪಾರ ಸಂಸ್ಥೆಗಳನ್ನು ಸೋಮವಾರ ಮುಚ್ಚಲಾಗಿದ್ದು, ಸಾರ್ವಜನಿಕ ಸಾರಿಗೆ ರಸ್ತೆಗಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾಕ್‌ಡೌನ್ ಜಾರಿಗೊಳಿಸಲು ಕಣಿವೆಯಾದ್ಯಂತ ಹಲವಾರು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗಿದೆ. ಯಾವುದೇ ಉಲ್ಲಂಘನೆ ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ‌ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ 444 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಜಮ್ಮು ಪ್ರದೇಶದಿಂದ 206 ಮತ್ತು ಕಣಿವೆಯಿಂದ 238 ಪ್ರಕರಣಗಳು ದಾಖಲಾಗಿವೆ. ಜಮ್ಮು ಪ್ರದೇಶದ ಉಧಂಪುರ್ ಜಿಲ್ಲೆಯಲ್ಲಿ ಅತಿ ಹೆಚ್ಚು 69 ಹೊಸ ಸಕಾರಾತ್ಮಕ ಪ್ರಕರಣಗಳು ದಾಖಲಾಗಿದ್ದರೆ, ಜಮ್ಮು ಜಿಲ್ಲೆಯಲ್ಲಿ 65 ಪ್ರಕರಣಗಳು ದಾಖಲಾಗಿದೆ. ಶ್ರೀನಗರದಲ್ಲಿ 62 ಪ್ರಕರಣಗಳು ದಾಖಲಾಗಿವೆ.

Tags: coronavirusCOVID-19indiaJammu and KashmirkarnatakaLatestlatest-newsLockdownViralcoronavirus
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram