ಬೆಂಗಳೂರು : ದೊರೆಸ್ವಾಮಿ ಬಗ್ಗೆ ನೀಡಿರುವ ಯಾವುದೇ ಹೇಳಿಕೆಯನ್ನು ಹಿಂಪಡೆಯಲ್ಲ. ಅವರಲ್ಲಿ ಕ್ಷಮೆ ಕೇಳುವ ಪ್ರಶ್ನೇ ಇಲ್ಲ. ನಾನು ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಕೊಡುತ್ತೇನೆಯೇ ಹೊರತು ನಕಲಿ ಹೋರಾಟಗಾರರಿಗೆ ಅಲ್ಲ ಎಂದು ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಹೋರಾಟದ ಬಗ್ಗೆ ತನಿಖೆಯಾಗಲಿ. ಅವರು ಬ್ರಿಟಿಷ್ ಲಾಠಿಯ ಬೂಟಿನ ಏಟು ತಿಂದಿದ್ದಾರೆಯೇ? ಕಾಲಾಪಾನಿ ಶಿಕ್ಷೆ ಎಷ್ಟು ಬಾರಿ ಅನುಭವಿಸಿದ್ದಾರೆ ? ಎಷ್ಟು ಸಲ ದೊರೆಸ್ವಾಮಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಪ್ರಶ್ನಿಸಿದರು.
Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..!
ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....








