ಬೆಳಗಾವಿ: ಖಾನಾಪುರ, ಬೈಲಹೊಂಗಲ ಪ್ರದೇಶಗಳಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ನವಿಲುತೀರ್ಥ ಅಣೆಕಟ್ಟಿನ ಒಳಹರಿವಿನಲ್ಲೂ ಇಳಿಕೆಯಾಗಿದೆ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಡಳಿತ ನವಿಲುತೀರ್ಥ ಆಣೆಕಟ್ಟಿನಿಂದ ಸುಮಾರು 300 ಕ್ಯೂಸೆಕ್ ನೀರು ಬಿಡಗಡೆಗೆ ಸಿದ್ಧತೆ ನಡೆಸಿಕೊಂಡಿದೆ. ಆಣೆಕಟ್ಟಿನಿಂದ ನೀರನ್ನು ಮಲಪ್ರಭಾ ನದಿಗೆ ಬಿಡಲು ತಯಾರಿ ನಡೆಸಿಕೊಳ್ಳಲಾಗಿದೆ. ಈ ಹಿನ್ನೆಲೆ ಈಗಾಗಲೇ ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.
ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್
ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...








