ಮೈಸೂರು: ಆನೆ ದಾಳಿಯಿಂದ ಮಾವುತನೋರ್ವ ಸಾವನಪ್ಪಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮಾವುತ ಹರೀಶ್ ಆನೆ ದಾಳಿಯಿಂದ ಮೃತಪಟ್ಟಿದ್ದು, ಮೃತದೇಹವನ್ನು ಮೃಗಾಲಯಕ್ಕೆ ರವಾನೆ ಮಾಡಲಾಗಿದೆ. ಆನೆ ದಾಳಿಗೆ ಒಳಗಾದ ತಕ್ಷಣವೇ ಹರೀಶ್ ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾದೇ ಮಾವುತ ಪ್ರಾಣ ಬಿಟ್ಟಿದ್ದು, ಮೃತದೇಹವನ್ನು ನೇರವಾಗಿ ಮೃಗಾಲಯಕ್ಕೆ ರವಾನಿಸಲಾಗಿದೆ. ಮಾವುತನ ಮೃತದೇಹವಿಡಲು ಮೃಗಾಲಯದ ಹೊರಗಡೆ ವ್ಯವಸ್ಥೆ ಮಾಡಲಾಗಿದ್ದು, ಮೃತದೇಹ ಕಂಡ ತಕ್ಷಣ ಮೃಗಾಲಯದ ಸಿಬ್ಬಂದಿ ಕಣ್ಣಿರು ಹಾಕಿದ್ದಾರೆ. ಇನ್ನೂ ಮೃತ ಮಾವುತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








