ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಮೀಕ್ಷೆಯಲ್ಲಿ ಅತ್ಯುತ್ತಮ ಸಿಎಂ ಆಗಿ ಹೊರಹೊಮ್ಮಿದ ಯೋಗಿ – ಪಟ್ಟಿಯಲ್ಲಿ ಸ್ಥಾನ ಪಡೆಯದ ಪಿಣರಾಯಿ

admin by admin
August 9, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಸಮೀಕ್ಷೆಯಲ್ಲಿ ಅತ್ಯುತ್ತಮ ಸಿಎಂ ಆಗಿ ಹೊರಹೊಮ್ಮಿದ ಯೋಗಿ – ಪಟ್ಟಿಯಲ್ಲಿ ಸ್ಥಾನ ಪಡೆಯದ ಪಿಣರಾಯಿ

ಹೊಸದಿಲ್ಲಿ, ಅಗಸ್ಟ್ 9: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೇಶದಲ್ಲೇ ಅತ್ಯುತ್ತಮ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿಗೆ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಅತ್ಯುತ್ತಮ ಸಿಎಂ ಸ್ಥಾನ ಪಡೆದಿದ್ದಾರೆ. ಇಂಡಿಯಾ ಟುಡೆ-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ ಸಮೀಕ್ಷೆಯು ಈ ವಿಷಯವನ್ನು ಬಹಿರಂಗಪಡಿಸಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026


ಯೋಗಿ ಆದಿತ್ಯನಾಥ್ ಒಟ್ಟು ಮತಗಳಲ್ಲಿ 24% ಗಳಿಸಿ ಸತತ ಮೂರನೇ ಬಾರಿಗೆ ಅತ್ಯುತ್ತಮ ಸಿಎಂ ಎನಿಸಿಕೊಂಡಿದ್ದಾರೆ.
ಇತ್ತೀಚಿನ ಸಮೀಕ್ಷೆಯ ಪ್ರಕಾರ, ಉನ್ನತ ಕಾರ್ಯ ನಿರ್ವಹಿಸುತ್ತಿರುವ ಏಳು ಮುಖ್ಯಮಂತ್ರಿಗಳಲ್ಲಿ ಆರು ಮಂದಿ ಮುಖ್ಯಮಂತ್ರಿ ಗಳು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರದವರಾಗಿದ್ದಾರೆ . ನಂತರದ ಸ್ಥಾನದಲ್ಲಿ ಕ್ರಮವಾಗಿ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಇದ್ದು, ನಾಲ್ಕನೇ ಸ್ಥಾನದಲ್ಲಿ ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳ) ಇದ್ದಾರೆ.

ಆದರೆ ಕೇರಳದ ಸಿಪಿಎಂ ಪಕ್ಷದ ಸಿಎಂ ಪಿಣರಾಯಿ ವಿಜಯನ್ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ‌ ಎಮ್.ಒ.ಟಿ.ಎನ್‌ ಸಮೀಕ್ಷೆಯನ್ನು ಜುಲೈ 15, 2020 ಮತ್ತು ಜುಲೈ 27, 2020 ರ ನಡುವೆ ನಡೆಸಲಾಗಿತ್ತು.
ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ್, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ , ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ನಡುವೆ ಮತದಾನವನ್ನು ನಡೆಸಲಾಯಿತು.

Tags: Best cmBreaking-newsChief MinisterDelhiindiakeralaLatestlatest-newsPinarayi VijayanUttar pradesh chief minister yogi adithyanathUttarPradeshyogi-adithyanath
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram