ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿನಯ ಚಕ್ರವರ್ತಿ ಕಿಚ್ಚನ ಗುಣಗಾನ ಮಾಡಿದ ಸಚಿವ ಡಾ. ಸುಧಾಕರ್..!  

admin by admin
August 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಅಭಿನಯ ಚಕ್ರವರ್ತಿ ಸುದೀಪ ಅವರು ಇದೀಗ ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿರುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಸುದೀಪ ಅವರು ಈ ರೀತಿ ಸಮಾಜಮುಖಿ ಕಾರ್ಯಗಳನ್ನ ಮಾಡುತ್ತಿರುವುದು ಇದೇನು ಮೊದಲಲ್ಲ. ಆಗಾಗ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುತ್ತಾರೆ.

ಜನರಷ್ಟೇ ಅಲ್ಲ ಜನಪ್ರತಿನಿಧಿಗಳು ಸಹ ಸುದೀಪ ಅವರ ಕಾರ್ಯವನ್ನು ಶ್ಲಾಘಿಸುತ್ತಿದ್ದಾರೆ. ಹೌದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ಸುದೀಪ ಅವರ  ಸಮಾಜಮುಖಿ ಕಾರ್ಯದ ಗುಣಗಾನ ಮಾಡಿದ್ದಾರೆ.

Related posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026
smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

July 31, 2026

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಧಾಕರ್ ಅವರು “ ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಸುಧಾಕರ್ ಅವರ ಟ್ವೀಟ್ ಅನ್ನು ಸುದೀಪ ಅವರು ರೀಟ್ವೀಟ್ ಮಾಡುವ ಮೂಲಕ “ ಥಾಂಕ್ಯೂ ಸರ್”  ಎಂದು  ಪ್ರತಿಕ್ರಿಯಿಸಿದ್ದಾರೆ.

ಸುದೀಪ ಅವರ ಟ್ರಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್. ಹಳ್ಳಿ ಹಾಗೂ ಎಸ್. ಎನ್. ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್‌ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ.

Tags: actorministerSudeepSudhakar
ShareTweetSendShare
Join us on:

Related Posts

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram