ಮಂಡ್ಯ: ಕೊಡಗಿನಲ್ಲಿ ಮಳೆ ಆರ್ಭಟ ಕಡಿಮೆಯಾದ ಹಿನ್ನೆಲೆ ಕೆಆರ್ ಎಸ್ ಜಲಾಶಯದಲ್ಲೂ ಒಳಹರಿವು ತಗ್ಗಿದೆ. 77ಸಾವಿರದಿಂದ 70 ಸಾವಿರಕ್ಕೆ ಒಳಹರಿವಿನ ಪ್ರಮಾಣದಲ್ಲಿ ಇಳಿಳಿಕೆಯಾಗಿರುವುದು ಕಂಡುಬಂದಿದೆ. ಜಲಾಶಯದ ಹೊರ ಹರಿವಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. 74 ಸಾವಿರ ಕ್ಯೂಸೆಕ್ ನಿಂದ 27 ಸಾವಿರ ಕ್ಯೂಸೆಕ್ ಗೆ ಹೊರ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿರುವ ಪರಿಣಾಮ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಕಡಿಮೆಯಾಗಿದೆ. ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ನದಿಯತ್ತ ಸುಳಿಯಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








