ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧಾಬೆನ್ ಅವರು ಇಂದು ಕೋಟೆನಾಡು ಚಿತ್ರದುರ್ಗದ ನೀಲಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಇಂದು ಮುಂಜಾನೆ ದೇವಾಲಯಕ್ಕೆ ಆಗಮಿಸಿದ ಅವರು ಉಪಹಾರ ಸೇವನೆ ಮಾಡದೇ ದೇವರ ದರ್ಶನ ಪಡೆದಿದ್ದಾರೆ. ಇನ್ನು ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಆಗಮಿಸಿದ ಅವರನ್ನು ದೇವಾಲಯ ಆಡಳಿತ ಮಂಡಳಿ ಸದಸ್ಯರು ವಿಶೇಷವಾಗಿ ಗೌರವಿಸಿದ್ದಾರೆ.
Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?
bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....








