ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧಾಬೆನ್ ಅವರು ಇಂದು ಕೋಟೆನಾಡು ಚಿತ್ರದುರ್ಗದ ನೀಲಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಇಂದು ಮುಂಜಾನೆ ದೇವಾಲಯಕ್ಕೆ ಆಗಮಿಸಿದ ಅವರು ಉಪಹಾರ ಸೇವನೆ ಮಾಡದೇ ದೇವರ ದರ್ಶನ ಪಡೆದಿದ್ದಾರೆ. ಇನ್ನು ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಆಗಮಿಸಿದ ಅವರನ್ನು ದೇವಾಲಯ ಆಡಳಿತ ಮಂಡಳಿ ಸದಸ್ಯರು ವಿಶೇಷವಾಗಿ ಗೌರವಿಸಿದ್ದಾರೆ.
ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ
ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...








