ಬಾಲಿವುಡ್ ಬಾದ್ ಷಾ ಶಾರುಕ್ ಖಾನ್ ಅವರು ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರ ದಾಖಲಿಸಲು ಆಸ್ಪತ್ರೆಗಳ ಕೊರತೆ ಎದುರಾಗಿದೆ. ಇದೀಗ ಶಾರೂಕ್ ಕಾನ್ ಅವರು ತಮ್ಮ ಕಚೇರಿಯನ್ನೇ ಕೋವಿಡ್ ರೋಗಿಗಳಿಗಾಗಿ ಬಿಟ್ಟು ಕೊಟ್ಟು ಸಾಮಾಜಿಕ ಕಳಕಳಿ ಮೆರೆಯುವುದರ ಜೊತೆಗೆ ಜನ
ಮನ್ನಣೆ ಪಡೆದಿದ್ದಾರೆ.
ಕೊರೊನಾ ಸೋಂಕಿತರ ಚಿತಿತ್ಸೆಗಾಗಿ ತಮ್ಮ ಕಚೇರಿಯನ್ನು ಐಸಿಯು ಆಗಿ ಬದಲಾಯಿಸಿರುವ ಸಾರೂಕ್ ಅವರು ಐಸಿಯು ನಿರ್ಮಾಣದ ಖರ್ಚನ್ನು ಭರಿಸಿ ಮಾದರಿಯಾಗಿದ್ದಾರೆ. ಸಾರೂಕ್ ಖಾನ್ ಅವರ ಮೀರ್ ಫೌಂಡೇಶನ್ ಮೂಲಕ ಈ ಮಹತ್ ಕಾರ್ಯವನ್ನು ನಡೆಸಲಾಗುತ್ತಿದೆ.
ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ
ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...








