ಡಿಜೆ ಹಳ್ಳಿಯಲ್ಲಿ ಪುಂಡರ ಪುಂಡಾಟ ಸಂಬಂಧ ಈಗಾಗಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು ಸಾಕ್ಷಿಗಳನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ. ಸುಮಾರು 15 ಮಂದಿ ಸ್ಥಳೀಯರು, ಪ್ರತ್ಯಕ್ಷ ದರ್ಶಿಗಳು ಸ್ಟೇಷನ್ ಗೆ ಹಾಜರಾಗಿ ಪೊಲೀಸರ ಮುಂದೆ ವಿಚಾರಣೆಗೊಳಪಟ್ಟಿದ್ದಾರೆ. ಇನ್ನೂ ಘಟನೆ ನಡೆದಾಗ ಸ್ಟೇಷನ್ ಒಳಭಾಗದಲ್ಲಿ ಇದ್ದ ಪ್ರತ್ಯಕ್ಷ ದರ್ಶಿಗಳು ಭಾಗಿಯಾಗಿದ್ದಾರೆ. ಲಾ ವಿದ್ಯಾರ್ಥಿ ಷರೀಫ್ ಸೇರಿ 15 ಮಂದಿಯಿಂದ ಸಾಕ್ಷಿ ಸಂಗ್ರಹಿಸಲಾಗಿದೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








