ಡಿಜೆ ಹಳ್ಳಿಯಲ್ಲಿ ಪುಂಡರ ಪುಂಡಾಟ ಸಂಬಂಧ ಈಗಾಗಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು ಸಾಕ್ಷಿಗಳನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ. ಸುಮಾರು 15 ಮಂದಿ ಸ್ಥಳೀಯರು, ಪ್ರತ್ಯಕ್ಷ ದರ್ಶಿಗಳು ಸ್ಟೇಷನ್ ಗೆ ಹಾಜರಾಗಿ ಪೊಲೀಸರ ಮುಂದೆ ವಿಚಾರಣೆಗೊಳಪಟ್ಟಿದ್ದಾರೆ. ಇನ್ನೂ ಘಟನೆ ನಡೆದಾಗ ಸ್ಟೇಷನ್ ಒಳಭಾಗದಲ್ಲಿ ಇದ್ದ ಪ್ರತ್ಯಕ್ಷ ದರ್ಶಿಗಳು ಭಾಗಿಯಾಗಿದ್ದಾರೆ. ಲಾ ವಿದ್ಯಾರ್ಥಿ ಷರೀಫ್ ಸೇರಿ 15 ಮಂದಿಯಿಂದ ಸಾಕ್ಷಿ ಸಂಗ್ರಹಿಸಲಾಗಿದೆ.
ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..
ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...








