ಗೌರಿ – ಗಣೇಶ ಹಬ್ಬಕ್ಕೆ ಗಣೇಶ ಮೂರ್ತಿಗಳನ್ನ ಇಡುವ ವಿಚಾರವಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮಹತ್ವದ ಆದೇಶ ಹೊರಡಿಡಿದ್ದಾರೆ. ಪೆಂಡಾಲ್ ಗಳಲ್ಲಿ ಗಣೇಶ ಮೂರ್ತಿಗಳನ್ನ ಇಟ್ಟು ಪೂಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದತ್ತಿ ಇಲಾಖೆ ಆಯುಕ್ತರು ಸಂಪೂರ್ಣ ಅಧಿಕಾರ ನೀಡಿದ್ದಾರೆ. ಗಣೇಶ ಕೂರಿಸಲು ಅನುಮತಿ ನೀಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದ ಹಿನ್ನಲೆ ಸ್ಥಳೀಯವಾಗಿ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.
ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.
ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...








