ರಾಮನಗರ : ಬಿಡದಿಯ ನಿತ್ಯಾನಂದ ಸ್ವಾಮಿ ರಾಮನಗರ ನ್ಯಾಯಾಲಯದ ವಿಚಾರಣೆಗೆ ಪ್ರತಿ ಬಾರಿ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಆತನಿಗೆ ಸೇರಿದ ಆಸ್ತಿಗಳನ್ನು ಪರಿಶೀಲನೆ ಮಾಡಿ ಮುಟ್ಟಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ರಾಮನಗರ ನ್ಯಾಯಾಲಯ ಸೂಚನೆ ನೀಡಿದೆ. ಇಂದು ನಿತ್ಯಾನಂದನ ರಾಸಲೀಲೆ ಪ್ರಕರಣದ ವಿಚಾರಣೆಗೆ ಒಂದನೇ ಆರೋಪಿ ನಿತ್ಯಾನಂದ, ಎರಡನೇ ಆರೋಪಿ ಗೋಪಾಲ ಶೀಲಂ ರೆಡ್ಡಿ ಇಬ್ಬರು ಸೇರಿದಂತೆ ಎಲ್ಲಾ ಆರೋಪಿಗಳು ಗೈರಾಗಿದ್ದರು. ದೂರುದಾರ ಲೆನಿನ್ ನ್ಯಾಯಾಲಯದಲ್ಲಿ ಹಾಜರಿದ್ದರು. ನ್ಯಾಯಾಲಯಕ್ಕೆ ಆರೋಪಿಗಳು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಇದೇ ತಿಂಗಳ 23 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ಅಧಿಕಾರಿಗಳು ಆಸ್ತಿಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ನಂತರ ಕೋರ್ಟ್, ಜಿಲ್ಲಾಧಿಕಾರಿಗಳಿಗೆ ನಿತ್ಯಾನಂದನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಲಿದೆ.
fifa wolrd cup 2026- ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!
ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...








