ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸ್ಫೋಟವಾಗಿದ್ದು, ಇಂದು ಬರೋಬ್ಬರಿ 229 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಕಿಲ್ಲರ್ ಕೊರೊನಾಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಮಹಾಮಾರಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಒಟ್ಟು 244ಕ್ಕೇರಿದೆ. ಇಂದು ಮಂಗಳೂರು ತಾಲೂಕಿನ133 ಮಂದಿಗೆ ಕೊರೋನಾ ಪಾಸಿಟಿವ್, ಬಂಟ್ವಾಳ 45, ಪುತ್ತೂರು 22, ಬೆಳ್ತಂಗಡಿ 14, ಸುಳ್ಯ 5 ಹಾಗೂ ಹೊರ ಜಿಲ್ಲೆಯಿಂದ ಬಂದ 10 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಂದು ಬರೋಬ್ಬರಿ 498 ಮಂದಿ ಗುಣಮುಖರಾಗಿದ್ದರೇ ಆಕ್ವೀವ್ ಕೇಸ್ 2,349 ಇದೆ. ಈವರೆಗೂ ಒಟ್ಟು 7,825 ಕೊರೋನಾ ಪಾಸಿಟಿವ್ ಕೇಸ್ ಗಳಿವೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








