ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು:ಕೃಷಿ ಸಚಿವ ಬಿ‌.ಸಿ.ಪಾಟೀಲ್

admin by admin
August 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು:ಕೃಷಿ ಸಚಿವ ಬಿ‌.ಸಿ.ಪಾಟೀಲ್

ಬೆಂಗಳೂರು,ಆ.13:ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು.ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಹೇಳಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ಕೃಷಿ ಸಚಿವರು, ಸರ್ಕಾರದ ಮುಖ್ಯಕಾರ್ಯದರ್ಶಿಗಳ ಜೊತೆ ವಿಡಿಯೋ ಸಂವಾದ ನಡೆಸಲಾಯಿತು.
ಬೆಳೆ ಸಮೀಕ್ಷೆ ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಕೆಲಸವೆಂದು ವರ್ಗೀಕರಿಸುವುದು‌ ಬೇಡ‌.ಇದು ಸರ್ಕಾರದ ಕೆಲಸವೆಂದು ಒಗ್ಗಟ್ಟಾಗಿ ಎಲ್ಲರೂ ಪಾಲ್ಗೊಂಡು ಬೆಳೆ ಸಮೀಕ್ಷೆಯನ್ನು ಆಯಾ ರೈತರಿಂದಲೇ ಮಾಡಿಸಿಅಪ್ಲೋಡ್ ಮಾಡಿಸಬೇಕು‌.
ಸ್ವಾಭಿಮಾನಿ ರೈತ ತನ್ನ ಹೊಲದ ಸಮೀಕ್ಷೆಯನ್ನು ತಾನೇ ನಡೆಸಿ ರೈತನೇ ಸರ್ಟಿಫಿಕೇಟ್ ಕೊಡುವಂತಹ ವಿಶೇಷ ಯೋಜನೆಯಿದು. ತಾಲೂಕಿನ ಎಡಿಎಗಳು ಸ್ಥಳೀಯ ಶಾಸಕರನ್ನು ರೈತರ ಹೊಲಕ್ಕೆ ಕರೆದುಕೊಂಡು ಹೋಗಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಫೋಟೋ ಅಪ್ಲೋಡ್ ಮಾಡಿಸಬೇಕು.ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪ್ರೊಪೆಸರ್‌ಗಳನ್ನು ಸಹಾಯಕ ಪ್ರೊಪೆಸರ್‌ಗಳನ್ನು ಸಹ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಚಾರಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ರಚಿಸಿ ಕೃಷಿ ತೋಟಗಾರಿಕಾ ವಿದ್ಯಾರ್ಥಿಗಳು ರೈತರು ಬೆಳೆಸಮೀಕ್ಷೆ ಆಪ್ ಡೌನ್ಲೋಡ್ ಬೆಳೆ ವಿವರ ಅಪ್ಲೋಡ್ ಮಾಡಲು ನೆರವಾಗುವಂತೆ ಹೇಳಬೇಕು. ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು, ಸಹಕಾರಿ ಸಂಘಗಳು ಹಾಲು ಉತ್ಪಾದಕ ಸಂಘಗಳ ಪ್ರತಿನಿಧಿಗಳನ್ನು ಹಾಗೂ ಕೃಷಿ ಇಲಾಖೆಯಲ್ಲಿರುವ ಹತ್ತು ಸಾವಿರ ಅಧಿಕಾರಿಗಳನ್ನು ಬಳಸಿಕೊಂಡು ಹೆಚ್ಚೆಚ್ಚು ಬೆಳೆ ಸಮೀಕ್ಷೆಯಾಗುವಂತೆ ನೋಡಿಕೊಳ್ಳಬೇಕು.ಬೆಳೆ ಸಮೀಕ್ಷೆ ಆ್ಯಪ್ ಹಾಗೂ ರೈತರೇ ತಮ್ಮ ಬೆಳೆ ಸಮೀಕ್ಷೆ ವಿವರ ದಾಖಲಿಸುವಂತೆ ಮಾಡಬೇಕು.ರೈತರೇ ನೇರವಾಗಿ ಆ್ಯಪ್‌ನಲ್ಲಿ ವಿವರ ದಾಖಲಿಸುವಂತೆ ಮಾಡಬೇಕು.ಇದು ಬೆಳೆ ಸಮೀಕ್ಷೆ ಸರ್ಕಾರದ ಹಬ್ಬವಾಗಬೇಕು.ಇದಕ್ಕಾಗಿಯೇ ಬೆಳೆ ಸಮೀಕ್ಷೆಯನ್ನು ಉತ್ಸವ-2020 ಎಂದು ಕರೆಯಲಾಗಿದೆ ಎಂದು ಸಚಿವರು ವಿವರಿಸಿದರು‌.

ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ.ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ.ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ.ಅದರಂತೆ ಹಣ್ಣು,ಹೂವು,ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು‌.ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ.ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.
ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.

Tags: #Agriculture Minister B.C. Patil#Crop survey#Farmers Crop survey#saakshatv.comBSYbsy govtcm bsyFarmerskarnataka
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram