ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾರ್ಯಾಲಯಗಳು ಸಂಸ್ಕಾರ ಇರುವ ಕೇಂದ್ರಗಳು : ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ..!

admin by admin
August 14, 2020
in National, Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಕರ್ನಾಟಕದ 8 ಜಿಲ್ಲೆಗಳ ಬಿಜೆಪಿ ಕಾರ್ಯಾಲಯ ಮತ್ತು 1 ಮಂಡಲ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದೆಹಲಿಯಿಂದಲೇ ವರ್ಚುವಲ್ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಪಕ್ಷದ ಕಾರ್ಯಾಲಯಗಳು ಮನೆ ಅಲ್ಲ, ಸಂಸ್ಕಾರ ಇರುವ ಕೇಂದ್ರಗಳು ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕಿವಿಮಾತು ನೀಡಿದರು.

ಇನ್ನೂ ಮುಂದುವರೆದು ಮಾತನಾಡಿದ ನಡ್ಡಾ ಅವರು ಕಾರ್ಯಾಲಯ ಜನ ಸೇರುವ ಸ್ಥಳ. ಕಾರ್ಯಕರ್ತರು ಪಕ್ಷದ ನಾಯಕರನ್ನು ಪಕ್ಷದ ಕಾರ್ಯಾಲಯಗಳಲ್ಲಿ ಭೇಟಿ ಮಾಡುವುದು ಒಂದು ಸಂಸ್ಕಾರ. ಕಾರ್ಯಾಲಯಗಳಿಗೆ ಬರುವುದರಿಂದ ಕಾರ್ಯಕರ್ತರ ರಾಜಕೀಯ ದೃಷ್ಟಿಕೋನ, ನಿಲುವು ಬದಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಇತ್ತೀಚೆಗೆ ಪ್ರಧಾನಿ ಅವರು ಕೃಷಿ ಪ್ಯಾಕೇಜ್ ಘೋಷಿಸಿದ್ದು, ಇದನ್ನು  ಕರ್ನಾಟಕ ಸರ್ಕಾರ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಕೃಷಿ ವಲಯದ ಚಿತ್ರಣವನ್ನು ಬದಲಾಯಿಸಬೇಕಿದೆ ಎಂದು ಸಲಹೆ ನೀಡಿದರು.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಇನ್ನೂ ಇದೇ ವೇಳೆ, ತಮ್ಮ ಅಧಿಕೃತ ನಿವಾಸ ಕಾವೇರಿಯಿಂದ ವರ್ಚುವಲ್ ಮೂಲಕ ನಡ್ಡಾ ಅವರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು ಇಂದು ನಮಗೆಲ್ಲ ಪ್ರೇರಣಾದಾಯಕ ದಿನ. ಅಮಿತ್ ಷಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಜಿಲ್ಲೆಗಳು, ತಾಲ್ಲೂಕುಗಳಲ್ಲಿ ಭವನಗಳಿರಬೇಕೆಂದು ಅಪೇಕ್ಷೆ ಪಟ್ಟಿದ್ದರು. ಜನರ ಅಹವಾಲು ಸ್ವೀಕೃತ, ಸಮಸ್ಯೆಗಳ ಬಗೆಹರಿಸಲು ಭವನಗಳು ನೆರವಾಗುತ್ತವೆ ಎಂದು ಹೇಳಿದರು. ಇನ್ನೂ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags: bjp leader jp naddabjp party presidentcm yadiyurappa
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram