ಬಿಜೆಪಿ ದೇಶದಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೇರಿದ್ದು, ಸತತ 7 ನೇ ಬಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೆಡ್ ಫೋರ್ಟ್ ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಕೊರೊನಾ ಆತಂಕದಿಂದಾಗಿ ದೇಶಾದ್ಯಂತ ಅತ್ಯಂತ ಸರಳವಾಗಿ ಸ್ವತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಇಂದು ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ಗೌರವ ಸೂಚಿಸಿದ ಮೋದಿ ಅವರು ಇದಾದ ಬಳಿಕ ರಕ್ಷಣಾ ಪಡೆಗಳಿಂದ ಗಾರ್ಡ್ ಆಫ್ ಹಾನರ್ ಸ್ವೀಕರ ಮಾಡಿದ ಬಳಿಕ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನೂ ಈ ಮೂಲಕ ಸತತ ಏಳನೇ ಬಾರಿಗೆ ಮೋದಿ ಅವರು ಧ್ವಜಾರೋಹಣ ನೆರವೇರಿಸಿದಂತಾಗಿದೆ.
ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್ಬಿಐ ರಿಸರ್ಚ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ದೀರ್ಘಕಾಲ ಮುಂದುವರಿದರೆ ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಸ್ಬಿಐ ರಿಸರ್ಚ್ ಎಚ್ಚರಿಸಿದೆ. ವಿಶೇಷವಾಗಿ ಇರಾನ್ ಸಂಬಂಧಿತ ಯುದ್ಧ...








