ಬಿಜೆಪಿ ದೇಶದಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೇರಿದ್ದು, ಸತತ 7 ನೇ ಬಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೆಡ್ ಫೋರ್ಟ್ ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಕೊರೊನಾ ಆತಂಕದಿಂದಾಗಿ ದೇಶಾದ್ಯಂತ ಅತ್ಯಂತ ಸರಳವಾಗಿ ಸ್ವತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಇಂದು ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ಗೌರವ ಸೂಚಿಸಿದ ಮೋದಿ ಅವರು ಇದಾದ ಬಳಿಕ ರಕ್ಷಣಾ ಪಡೆಗಳಿಂದ ಗಾರ್ಡ್ ಆಫ್ ಹಾನರ್ ಸ್ವೀಕರ ಮಾಡಿದ ಬಳಿಕ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನೂ ಈ ಮೂಲಕ ಸತತ ಏಳನೇ ಬಾರಿಗೆ ಮೋದಿ ಅವರು ಧ್ವಜಾರೋಹಣ ನೆರವೇರಿಸಿದಂತಾಗಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








