ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕಾದರೆ, ನ್ಯಾಯ ದೊರಕಬೇಕಿದ್ದರೆ ನ್ಯಾಯಾಂಗ ತನಿಖೆ ನಡೆಸುವುದು ಉತ್ತಮವಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹುದ್ದೆಯ ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ ಪಕ್ಷದ ರಾಜಕೀಯಗಳನ್ನು ಬದಿಗೊತ್ತಿ, ದಾಳಿಗೊಳಗಾದ ಶಾಸಕನಿಗೆ ರಕ್ಷಣೆ ನೀಡಬೇಕು. ಸರ್ಕಾರ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಖರ್ಗೆ ಅವರು ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...








