ಬೆಂಗಳೂರು : ಬಿಎಂಆರ್ಸಿಎಲ್ ನಿರ್ವಹಣಾ ಕಾರ್ಯ ಹಿನ್ನೆಲೆ ಮಾರ್ಚ್ 8ರಂದು ನಾಗಸಂದ್ರ-ಸಂಪಿಗೆ ರಸ್ತೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಹೀಗಾಗಿ ಹಸಿರು ಮರ್ಗದಲ್ಲಿ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಮಾರ್ಚ್ ಎಂಟರಂದು 7 ರಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.
Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?
ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...








