ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹೆಚ್ ಡಿಕೆ ‘ಏದುಸಿರು’ ಹೇಳಿಕೆಗೆ ಸುಧಾಕರ್ ತಿರುಗೇಟು

admin by admin
August 20, 2020
in National, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಸರ್ಕಾರ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿದೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರ್ ಸ್ವಾಮಿ ಅವರ ಟ್ವೀಟ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್, “ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಛಾಟಿ ಬೀಸಿದ್ದಾರೆ.

Related posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

July 29, 2026
‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

July 29, 2026

ಹೆಚ್ ಡಿಕೆ ಟ್ವೀಟ್ ನಲ್ಲಿ, “ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು..

Tags: #Saaksha TVBJPCongressDr K SudakarH D KUMARASWAMYJDS
ShareTweetSendShare
Join us on:

Related Posts

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

by Shwetha
July 29, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ...

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

by Shwetha
July 29, 2026
0

ನೀಟ್ ಪರೀಕ್ಷೆ ವಿವಾದದ ಹಿನ್ನೆಲೆ ನಡೆದ ಪ್ರತಿಭಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ 'ರಿಸರ್ವೇಶನ್ ಹಠಾವೋ ಆಂದೋಲನ' ಎಂಬ ಅಭಿಯಾನ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, 'ರಿಸರ್ವೇಶನ್...

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

by Shwetha
July 29, 2026
0

ಮುಂಬೈ: ದೇಶದ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಯುವ ಸಮೂಹವನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram