ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದಾರೆ.
ವಿಶ್ವದಾದ್ಯಂತ ಕೋವಿಡ್-19 ಬಗ್ಗೆ ತುರ್ತು ಪರಿಸ್ಥಿತಿ ಕೈಗೊಳ್ಳಲಾಗಿದೆ. ಹೀಗಾಗಿ ನಮ್ಮ ಆಡಳಿತದ ರಾಜ್ಯಗಳಲ್ಲಿ ಈ ಬಗ್ಗೆ ಜನರಿಗೆ ಅರಿವು ಮೂಡಿಸಿ, ಮುಂಜಾಗ್ರತೆ ಕೈಗೊಳ್ಳಬೇಕು. ಜೊತೆಗೆ ಚಿಕಿತ್ಸಾ ಘಟಕಗಳನ್ನ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೋನಿಯಾ ಗಾಂಧಿ ಅವರು ಸೂಚಿಸಿದ್ದಾರೆ.
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








