ಟೀಂ ಇಂಡಿಯಾ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಷ್ ಪಾಂಡೆ ಹಾಗೂ ಪತ್ನಿ ಆಶ್ರಿತಾ ಶೆಟ್ಟಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿವಾಹದ ಬಳಿಕ ಇದೇ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ನಾಗದೇವರಿಗೆ ವಿಶೇಷ ಆಶ್ಲೇಷ ಪೂಜೆಯನ್ನು ನೆರೆವೇರಿಸಿದ್ದಾರೆ.
ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್ಗೆ $120ಕ್ಕೆ ಏರಿಕೆ
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...








