ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರವೆಂದು ಜರಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ರಮೇಶ್ ಜಾರಕಿಹೊಳಿ “ಕಾಮಾಲೆಯಾದವರಿಗೆ ಎಲ್ಲವೂ ಹಳದಿ ಕಾಣುತ್ತದೆ. ಅದಕ್ಕೆ ಏನೂ ಮಾಡಲಾಗದು” ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ 7 ಸಾವಿರ ಕೋಟಿ ಕೇಳಿದ್ವಿ. 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.
ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ
ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...








