ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ , ಸೆಪ್ಟೆಂಬರ್ 30ರೊಳಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 55 ಲಕ್ಷ ತಲುಪಬಹುದು ಎಂದು ಊಹಿಸಿದ್ದೆ. ಆದರೆ, ನನ್ನ ಊಹೆ ತಪ್ಪಾಗಿದೆ. ಸೆಪ್ಟೆಂಬರ್ 20ರೊಳಗೆ ಅಥವಾ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 65 ಲಕ್ಷ ತಲುಪಲಿದೆ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಸೋಂಕು ಹರಡದಂತೆ ತಡೆಗಟ್ಟಲು ಲಾಕ್ ಡೌನ್ ಕಾರ್ಯತಂತ್ರದ ಲಾಭವನ್ನು ಪಡೆಯದ ಏಕೈಕ ದೇಶವೆಂದರೆ ಅದು ಭಾರತ . 21 ದಿನಗಳಲ್ಲಿ ನಾವು ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುತ್ತೇವೆಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆದರೆ ಅದು ವಿಫಲವಾಗಿದೆ. ಅಲ್ಲದೇ ಇತರ ದೇಶಗಳು ಲಾಕ್ ಡೌನ್ ತಂತ್ರದಿಂದ ಯಶಸ್ವಿಯಾಗುತ್ತಿವೆ. ಆದರೆ ಭಾರತ ಏಕೆ ವಿಫಲವಾಗಿದೆ ಎಂಬುದಕ್ಕೆ ಮೋದಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450