ಕೇರಳದಲ್ಲಿ ಆರು ಹೊಸ ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಸಿಎಂ ಪಿಣರಾಯಿ ವಿಜಯನ್ ಅವರು ಮಾರ್ಚ್ 31 ರವರೆಗೆ ಸಿನೆಮಾ ಹಾಲ್ ಗಳನ್ನು ಮುಚ್ಚುವಂತೆ ಕೇಳಿಕೊಂಡಿದ್ದಾರೆ.
ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ರಾಜ್ಯಾದ್ಯಂತ ಕಟ್ಟೆಚ್ಚರದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.
ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ, ರಾಜ್ಯದ ಶಾಲೆಗಳಲ್ಲಿ 7 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಪಡಿಸಲು ಮತ್ತು ಮಾರ್ಚ್ 31 ರವರೆಗೆ ಎಲ್ಲಾ ರಜಾ ತರಗತಿಗಳು, ಬೋಧನಾ ತರಗತಿಗಳು, ಅಂಗನವಾಡಿಗಳು ಮತ್ತು ಮದರಸಾಗಳನ್ನು ಮುಚ್ಚಬೇಕು ಎಂದು ಆದೇಶ ನೀಡಿದ್ದಾರೆ.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








