ಬೆಂಗಳೂರು: ನಿನ್ನೆ ಸದನದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ಸಚಿವ ಕೆ.ಸುಧಾಕರ್ ಮಾತನಾಡಿದ ರೀತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಘನತೆಗೆ ಸುಧಾಕರ್ ಧಕ್ಕೆ ತಂದಿದ್ದಾರೆ. ಸ್ಪೀಕರ್ ಪೀಠಕ್ಕೆ ಅಗೌರವ ಆಗಿದೆ. ಆಗ ನಾನು ಹೊರಗಡೆ ಇದ್ದೆ, ಒಳಗೆ ಬರುವಷ್ಟರಲ್ಲಿ ಈ ಘಟನೆ ನಡೆದಿದೆ. ಸುಧಾಕರ್ ಬಹಳ ಉದ್ಧಟತನದಿಂದ ಮಾತಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!
ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...








