ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆ. ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ

admin by admin
September 13, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೆ. ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ

ಕಿಂಗ್ಸ್ ಇಲೆವೆನ್ ಪಂಜಾಬ್ … ಕಳೆದ 12 ಐಪಿಎಲ್ ಆವೃತ್ತಿಗಳಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆದ್ರೆ ಈ ಬಾರಿ ಸ್ವಲ್ಪ ಭರವಸೆ ಮೂಡಿಸುತ್ತಿದೆ. ಯುಎಇ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಬಹುದು ಅನ್ನೋ ನಿರೀಕ್ಷೆ ಇದೆ.
ಹಾಗೇ ನೋಡಿದ್ರೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪಂಜಾಬ್‍ಗಿಂತಲೂ ಕನ್ನಡಿಗರಿಗೆ ಹೆಚ್ಚಿನ ಅಭಿಮಾನವಿದೆ. ನಾಲ್ಕೈದು ಮಂದಿ ಕರ್ನಾಟಕದ ಆಟಗಾರರು ಕಿಂಗ್ಸ್ ಇಲೆವೆನ್ ತಂಡದಲ್ಲಿ ಆಡುತ್ತಿದ್ದಾರೆ. ಅಷ್ಟೇ ಅಲ್ಲ, ತಂಡದ ಕೋಚ್ ಕೂಡ ಕನ್ನಡಿಗರೇ. ಟೀಮ್ ಇಂಡಿಯಾದ ಮಾಜಿ ನಾಯಕ, ಕೆಎಸ್‍ಸಿಎ ಮಾಜಿ ಅಧ್ಯಕ್ಷ ಅನಿಲ್ ಕುಂಬ್ಳೆ ತಂಡದ ಕೋಚ್ ಆಗಿದ್ರೆ, ಕೆ.ಎಲ್. ರಾಹುಲ್ ತಂಡದ ಸಾರಥಿಯಾಗಿದ್ದಾರೆ. ಅದೇ ರೀತಿ ಮಯಾಂಕ್ ಅಗರ್‍ವಾಲ್, ಕೆ. ಗೌತಮ್ ಮತ್ತು ಕರುಣ್ ನಾಯರ್ ಕೂಡ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿದ್ದಾರೆ. ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಅವಿನಾಶ್ ವೈದ್ಯ ತಂಡದ ಮ್ಯಾನೇಜರ್ ಆಗಿದ್ದಾರೆ.

Related posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

February 17, 2026
KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

February 17, 2026

ಕಿಂಗ್ಸ್ ಇಲೆವೆನ್ ತಂಡದ ಆಟಗಾರರ ಪಟ್ಟಿ ಹೀಗಿದೆ.

ಬ್ಯಾಟ್ಸ್ ಮೆನ್ ಗಳು
ಕ್ರಿಸ್ ಗೇಲ್, ಕರುಣ್ ನಾಯರ್, ಕೆ.ಎಲ್. ರಾಹುಲ್ (ನಾಯಕ), ಮನ್‍ದೀಪ್ ಸಿಂಗ್, ಮಯಾಂಕ್ ಅಗರ್‍ವಾಲ್, ಸಫ್ರಾಜ್ ಖಾನ್

ಬೌಲರ್ ಗಳು
ಆರ್ಶದೀಪ್ ಸಿಂಗ್, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಾಂಡೆ, ಹರ್ಡುಸ್ ವಿಲ್ ಜೊಯೆನ್, ಹರ್ ಪ್ರೀತ್ ಬ್ರಾರ್, ಇಶಾನ್ ಪೊರೇಲ್, ಜಗದೀಶ ಸುಚೀತ್, ಮಹಮ್ಮದ್ ಸಮಿ, ಮುಜೀಬ್ ಉರ್ ರಹಮಾನ್, ಮುರುಗನ್ ಅಶ್ವಿನ್, ರವಿ ಬಿಸ್ನೋಲ್, ಶೆಲ್ಡನ್ ಕಾಟ್ರೆಲ್,

ಆಲ್ ರೌಂಡರ್ ಗಳು
ದೀಪಕ್ ಹೂಡಾ, ಗ್ಲೇನ್ ಮ್ಯಾಕ್ಸ್ ವೆಲ್, ಜೇಮ್ಸ್ ನಿಶಾಮ್, ಕೆ. ಗೌತಮ್, ತೇಜಿಂದರ್ ಸಿಂಗ್.

ವಿಕೆಟ್ ಕೀಪರ್ ಗಳು
ನಿಕೊಲಾಸ್ ಪೂರನ್, ಪ್ರಬ್ ಸಿಮ್ರಾನ್,

ಕೋಚ್ – ಅನಿಲ್ ಕುಂಬ್ಳೆ
ಸಹಾಯಕ ಕೋಚ್ – ಆಂಡಿ ಪ್ಲವರ್
ಮ್ಯಾನೇಜರ್ – ಅವಿನಾಶ್ ವೈದ್ಯ
ಬ್ಯಾಟಿಂಗ್ ಕೋಚ್ – ವಾಸೀಮ್ ಜಾಫರ್
ಫೀಲ್ಡಿಂಗ್ ಕೋಚ್ – ಜಾಂಟಿ ರೋಡ್ಸ್
ಬೌಲಿಂಗ್ ಕೋಚ್ – ಚಾರ್ಲ್ ಲ್ಯಾಂಗ್ ವೆಲ್ಡೆಟ್

https://youtu.be/_st-YDZlTCE?t=7

 

Tags: #k.goutham#Karun Nair#kings XI Punjab teamIPL 2020k l rahulmayank agarvaluae ipl 2020
ShareTweetSendShare
Join us on:

Related Posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

by Shwetha
February 17, 2026
0

ಬೆಂಗಳೂರು: ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯಾದ ಜನ ಗಣ ಮನಕ್ಕೆ ಸರಿಸಮಾನವಾದ ಸ್ಥಾನಮಾನ ನೀಡಲು ಹೊರಟಿರುವ ಕೇಂದ್ರ ಸರಕಾರದ ಕ್ರಮವು ರಾಷ್ಟ್ರಗೀತೆಯ ಘನತೆ ಹಾಗೂ ಸಂವಿಧಾನಾತ್ಮಕ ಸ್ಥಾನಮಾನವನ್ನೇ...

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

KSRTCಯಲ್ಲಿ ಲಗೇಜ್ ದರ ಭಾರೀ ಏರಿಕೆ

by Shwetha
February 17, 2026
0

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಫೆಬ್ರವರಿ 16ರಿಂದಲೇ ಜಾರಿಗೆ ಬಂದಿದೆ. ಈ...

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

by Shwetha
February 17, 2026
0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 17, 2026
0

ದಿನ ಭವಿಷ್ಯ: 17-02-2026 ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ದಿನವಾದ್ದರಿಂದ ನಿಮಗೆ ಉತ್ಸಾಹ ಹೆಚ್ಚಿರುತ್ತದೆ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ...

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram